ಮೊಟಕುಗೊಂಡಿರುವ ಕೇರಳ ಸರಕಾರಿ ಯೋಜನೆಗಳು: ಮರು ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ.
ಮಂಜೇಶ್ವರ : ಕೆ ಸ್ಮಾರ್ಟ್ ಅವ್ಯವಸ್ಥೆ ಸರಿಪಡಿಸಬೇಕು,ಬುಡಮೇಲು ಗೊಂಡಿರುವ ಪಿ ಎಂ ಎ ವೈ ಲೈಫ್ ಭವನ ಯೋಜನೆಯನ್ನು ಕೂಡಲೇ ಸರಿ ಪಡಿಸಬೇಕು,ಕಚೇರಿಗಳಲ್ಲಿ ಸಿಬ್ಬಂದಿಗಳ ಕೊರತೆಯನ್ನು ನೀಗಿಸಬೇಕು, ಪೆನ್ಸನ್ ಅರ್ಜಿಗಳ ಅವಗಣನೆಯನ್ನು ಕೊನೆಗೊಳಿಸಬೇಕು ಸ್ಥಗಿತಗೊಂಡಿರುವ ಅಭಿವೃದ್ದಿ ಯೋಜನೆಗಳನ್ನು ಕೂಡಲೇ ಸರಿ ಪಡಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಎಲ್ ಜಿ ಎಂ ಲ್ ಸ್ಥಳೀಯಾಡಳಿತ ಸಂಸ್ಥೆಗಳ ಮುಸ್ಲಿಂ ಲೀಗ್ ಜನಪ್ರತಿನಿಧಿಗಳ ಸಂಘಟನೆ ಯ ನೇತೃತ್ವದಲ್ಲಿ ವರ್ಕಾಡಿ ಗ್ರಾಮ ಪಂಚಾಯತು ಮುಂಬಾಗದಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಕೆ ಮೊಹಮ್ಮದ್ ಪಾವೂರು…
