ಕೇರಳ: ಆರೋಗ್ಯ ಇಲಾಖೆ ಯ ಆನಾರೋಗ್ಯ ದ ಬಗ್ಗೆ ಡಾ. ಯೆರಿಸ್ ಬಿಚ್ಚಿಟ್ಟ ಸತ್ಯ.
ಇದೇನಾ ನಂಬರ್ ಒನ್ ಅಭಿವೃದ್ಧಿ ? ಸಾರ್ವಜನಿಕ ರ ಯಕ್ಷ ಪ್ರಶ್ನೆ. ತಿರುವನನಂತಪುರ : ಕಳೆದ 9 ವರ್ಷದ ನಿರಂತರವಾದ ಎಡರಂಗ ಸರಕಾರದ ಆಡಳಿತದಲ್ಲಿ ಎಲ್ಲಾ ರಂಗಗಳಲ್ಲೂ ಅಭಿವೃದ್ಧಿ ಮಾಡಿದ್ದೇವೆ ಎಂಬ ಉದ್ದಟ್ಟ ತನ ಮೆರೆಯುತ್ತಿರುವ ಸಹಕಾರಕ್ಕೆ ತಿರುವನಂತಪುರ ಮೆಡಿಕಲ್ ಕಾಲೇಜಿನ ಸರ್ಜನ್ ಡಾಕ್ಟರ್ ಹೇರಿಸ್ ಚಿರೇಕಲ್ ಬಿಚ್ಚಿಟ್ಟ ಸತ್ಯ ಆರೋಗ್ಯ ಇಲಾಖೆಯ ದುರಾವಸ್ತೆಯ ಸತ್ಯಾ ಸತ್ಯತೆಯನ್ನು ಬಯಲಿಗೆಳೆದಿದೆ. ಇಂದು ಚುನಾವಣಾ ಸಮಯದಲ್ಲಿ ಆ ಕ್ಷೇತ್ರವನ್ನು ನನ್ನ ಪ್ರತಿಷ್ಠೆಯ ಕಣವನ್ನಾಗಿ ತನ್ನಲ್ಲೇ ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನ ಪಡುತ್ತಿರುವ…
