ಯುವಶಕ್ತಿ ಸೇವಾಪಥದ 4ನೇ ವಾರ್ಷಿಕೋತ್ಸವ ಜೂನ್ 22ರಂದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವಶಕ್ತಿ ಸೇವಾಪಥದ ವತಿಯಿಂದ, ಟೀಮ್ ಸನಾತನ್ ಮಂಗಳೂರು ಆಶ್ರಯದಲ್ಲಿ 4ನೇ ವಾರ್ಷಿಕ ಕಾರ್ಯಕ್ರಮವು ಜೂನ್ 22ರಂದು ಉರ್ವದ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೆಳಿಗ್ಗೆ 9.30ರಿಂದ ವಿವಿಧ ಸೇವಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಟೀಮ್ ಸನಾತನ್ ಮಂಗಳೂರು ಅಧ್ಯಕ್ಷ ಸಾಯಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರದೊಂದಿಗೆ ಆರಂಭವಾಗಲಿದೆ. ಸಂಜೆ 4 ಗಂಟೆಯಿಂದ ಕೀರ್ತನ್ ನಾಯ್ಕ್ ಮಡೂರು…

Read More

ಯುವಶಕ್ತಿ ಸೇವಾಪಥ ಘಟಕದ 4ನೇ ವಾರ್ಷಿಕೋತ್ಸವ ಜೂನ್ 22ರಂದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವಶಕ್ತಿ ಸೇವಾಪಥ ಘಟಕದ ವತಿಯಿಂದ, ಟೀಮ್ ಸನಾತನ್ ಮಂಗಳೂರು ಆಶ್ರಯದಲ್ಲಿ 4ನೇ ವಾರ್ಷಿಕ ಕಾರ್ಯಕ್ರಮವು ಜೂನ್ 22ರಂದು ಉರ್ವದ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೆಳಿಗ್ಗೆ 9.30ರಿಂದ ವಿವಿಧ ಸೇವಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಟೀಮ್ ಸನಾತನ್ ಮಂಗಳೂರು ಅಧ್ಯಕ್ಷ ಸಾಯಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರದೊಂದಿಗೆ ಆರಂಭವಾಗಲಿದೆ. ಸಂಜೆ 4 ಗಂಟೆಯಿಂದ ಕೀರ್ತನ್ ನಾಯ್ಕ್…

Read More

ಮೂಡುಬಿದಿರೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಬಂಧನಕ್ಕೆ ಸುಮತಿ ನಾಯಕ್ ಆಗ್ರಹ …. !

ಮೂಡುಬಿದಿರೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನ ಹಾನಿ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್ಸೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಆಗ್ರಹಿಸಿದ್ದಾರೆ . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು. ಈ ಸಂಬಂಧವಾಗಿ…

Read More

ಮಂಗಳೂರು ಬಜಾಲ್‌ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಶುಕ್ರವಾರ ಸಂಭ್ರಮದಿಂದ ಈದುಲ್ ‌ಫಿತ್ರ್ ಆಚರಿಸಲಾಯಿತು.ಈದ್ ಸಂದೇಶ ನೀಡಿ ಮಾತನಾಡಿದ ಖತೀಬ್ ಅಲ್ ಹಾಜ್ ಅಬ್ದುಲ್ ನಾಸೀರ್ ಸಾದಿ, ಬಡವರು, ಅನಾಥರು ಮತ್ತು ಅಸಹಾಯಕರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ ಆಗಿದೆ. ಈದ್ ಹಬ್ಬವು ಕೇವಲ ಸಂಭ್ರಮದ ಹಬ್ಬವಲ್ಲ, ಅದು ತ್ಯಾಗ, ಸಹಾನುಭೂತಿಯ ಸಂಕೇತವಾಗಿರಬೇಕು ಎಂದು ಹೇಳಿದರು. ನಾವು ಪರಸ್ಪರ ವೈಷಮ್ಯ, ಕಚ್ಛಾಟಗಳನ್ನು ಬದಿಗಿಟ್ಟು ಸೌಹಾರ್ದತೆಯಿಂದ ಜೀವನ ನಡೆಸಬೇಕು. ಅಲ್ಲಾಹು ನೀಡಿದ ಆರೋಗ್ಯ, ಸಂಪತ್ತು ಮತ್ತು ಸಮಯ ಎಂಬ ಅಮೂಲ್ಯ…

Read More

ಪೆರ್ಡೂರು ಶ್ರೀ‌ ಅನಂತಪದ್ಮನಾಭ ದೇವಸ್ಥಾನದ ಅಸ್ಥಿತ್ವ ಉಳಿಸಲು ಹೋರಾಟ ಅನಿವಾರ್ಯ- ತಂತ್ರಿ ವಿದ್ವಾನ್‌ ಕೆ.ಪಿ. ಕುಮಾರ ಗುರು

ದೇವಸ್ಥಾನದ ಭೂಮಿ, ಅಸ್ಥಿತ್ವಕ್ಕೆ ಧಕ್ಕೆ ಆಗದಂತೆ ರಸ್ತೆ ನಿರ್ಮಾಣವಾಗಲಿ ಉಡುಪಿ: ಪೆರ್ಡೂರು ಶ್ರೀ‌ಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ನಾವೆಲ್ಲರೂ ಕಟಿಬದ್ಧರಾಗಿ ಪಾಲ್ಗೊಳ್ಳಬೇಕು.‌ ದೇವಸ್ಥಾನದ ಭೂಮಿ ಹಾಗೂ ಅಸ್ಥಿತ್ವಕ್ಕೆ ಧಕ್ಕೆ ಆಗದಂತೆ ರಸ್ತೆ ನಿರ್ಮಾಣ ಕಾಮಗಾರಿ ನಡೆಯಬೇಕು ಎಂದು ದೇವಸ್ಥಾನದ ತಂತ್ರಿ ವಿದ್ವಾನ್‌ ಕೆ.ಪಿ. ಕುಮಾರ ಗುರು ಕರೆನೀಡಿದರು.ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ‌ ಅವರು ಮಾತನಾಡಿದರು. ದೇವಸ್ಥಾನದ ಭೂಮಿ ಮತ್ತು ಪರಿದಿಯನ್ನು ಉಳಿಸುವುದು ಪ್ರತಿಯೊಂದು ಗ್ರಾಮಸ್ಥರ ಕರ್ತವ್ಯ. ಅರ್ಜಿಯ ಮೂಲಕ‌ ಸಮಸ್ಯೆ ಬಗೆಹರಿಯುವುದಿಲ್ಲ‌. ಇದಕ್ಕೆ ಹೋರಾಟವೇ…

Read More

ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಗುರುವಾರ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಸಮೀಪ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ತೆರಳುತ್ತಿದ್ದ ವೇಳೆ, ಆರೋಪಿಯು ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ಪರಿಣಾಮ ಗಣೇಶ್…

Read More

ನೂರುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ಪ್ರದೇಶದಲ್ಲಿರುವ ನೂರುದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಸೀದಿಯಲ್ಲಿ ಸಾಮೂಹಿಕ ಈದ್ ನಮಾಜ್ ಹಾಗೂ ಖುತ್ಬಾ ಪಾರಾಯಣ ಕಾರ್ಯಕ್ರಮಗಳು ನೆರವೇರಿದವು. ನೂರುದ್ದೀನ್ ಜುಮಾ ಮಸೀದಿಯ ಖತೀಬರಾದ ಆಸಿಫ್ ದಾರಿಮಿ ಅವರು ನಮಾಜ್ ಹಾಗೂ ಖುತ್ಬಾ ನೆರವೇರಿಸಿ, ಭಕ್ತರಿಗೆ ಶಾಂತಿ, ಸಹನೆ ಮತ್ತು ಸಹಬಾಳ್ವೆಯ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಮಾಜಿ ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮಸೀದಿ ಅಧ್ಯಕ್ಷ…

Read More

ಬದುಕಿನ ಸಮಸ್ಯೆ ಒಂದು ಆಲೋಚನೆ

ಮಾನವ ಜೀವನವು ಒಂದು ಸಂಕೀರ್ಣ ಮತ್ತು ಚಲನೆಯುತ ಪ್ರಯಾಣವಾಗಿದೆ. ಜನನದಿಂದ ಮರಣದವರೆಗೆ ಪ್ರತಿಯೊಬ್ಬರೂ ಅನೇಕ ಅನುಭವಗಳನ್ನು ಎದುರಿಸುತ್ತಾರೆ, ಮತ್ತು ಆ ಅನುಭವಗಳಲ್ಲಿ ಸಮಸ್ಯೆಗಳು ಪ್ರಮುಖ ಸ್ಥಾನವನ್ನು ಹೊಂದಿವೆ. ಬದುಕಿನ ದಾರಿಯಲ್ಲಿ ಸಣ್ಣ ಸಣ್ಣ ಅಡೆತಡೆಗಳಿಂದ ಹಿಡಿದು ದೊಡ್ಡ ಸವಾಲುಗಳವರೆಗೆ ವಿವಿಧ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಈ ಸಮಸ್ಯೆಗಳು ವ್ಯಕ್ತಿಯ ಆರ್ಥಿಕ, ಸಾಮಾಜಿಕ, ಮಾನಸಿಕ ಹಾಗೂ ಭಾವನಾತ್ಮಕ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಬದುಕು ಎನ್ನುವುದು ಸುಲಭವಾದ ಪ್ರಯಾಣವಲ್ಲ. ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನದಲ್ಲಿ ವಿವಿಧ ರೀತಿಯ ಸಮಸ್ಯೆಗಳನ್ನು…

Read More

ಕೇರಳದಲ್ಲಿ ಹಕ್ಕಿಜ್ವರ ಆತಂಕ: ಅಲಪ್ಪುಳ–ಕೋಝೀಕ್ಕೋಡ್ ಜಿಲ್ಲೆಗಳಲ್ಲಿ ತುರ್ತು ಕ್ರಮಗಳು

ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಹಕ್ಕಿಜ್ವರ (H5N1) ಪ್ರಕರಣಗಳು ಮತ್ತೆ ಕಾಣಿಸಿಕೊಂಡಿದ್ದು, ಅಲಪ್ಪುಳ ಹಾಗೂ ಕೋಝೀಕ್ಕೋಡ್ ಜಿಲ್ಲೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಲಪ್ಪುಳ ಜಿಲ್ಲೆಯ ಮುಹಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕು ವ್ಯಾಪಿಸುವುದನ್ನು ತಡೆಯುವ ಉದ್ದೇಶದಿಂದ ಸುಮಾರು 6,000ಕ್ಕೂ ಹೆಚ್ಚು ಕೋಳಿಗಳನ್ನು ನಾಶಪಡಿಸಲು (ಕಲ್ಲಿಂಗ್) ಸರ್ಕಾರ ನಿರ್ಧರಿಸಿದೆ. ಇದೇ ವೇಳೆ, ಕೋಝೀಕ್ಕೋಡ್ ಜಿಲ್ಲೆಯ ಪಣಂಗಾಡ್, ಓಳವಣ್ಣ, ಕಕ್ಕೋಡಿ, ಪೆರುಮಣ್ಣ ಮತ್ತು ನಾಲ್ಲಾಳಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕೂಡ ಹಕ್ಕಿಜ್ವರ ಪ್ರಕರಣಗಳು…

Read More

ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಭರ್ಜರಿ ರೋಡ್ ಶೋ ಇಂದು

ಮಂಜೇಶ್ವರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ K. Surendran (ಕೆ. ಸುರೇಂದ್ರನ್) ಅವರ ನೇತೃತ್ವದಲ್ಲಿ ಇಂದು ಸಂಜೆ ೪:೦೦ ಗಂಟೆಗೆ ಭರ್ಜರಿ ರೋಡ್ ಶೋ ಆಯೋಜಿಸಲಾಗಿದೆ. ಬಾಯಿಕಟ್ಟೆಯಿಂದ ಪ್ರಾರಂಭವಾಗುವ ಈ ಬೃಹತ್ ರೋಡ್ ಶೋ ಪೈವಳಿಕೆ ಪೇಟೆತನಕ ಸಾಗಲಿದ್ದು, ಮಾರ್ಗಮಧ್ಯೆ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪಕ್ಷದ ನಾಯಕರು ಮಾತುಕತೆ ನಡೆಸಿ ಮತಯಾಚನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ Captain Brijesh Chowta (ಕ್ಯಾಪ್ಟನ್ ಬ್ರಿಜೇಶ್ ಚೌಟ), ಉಡುಪಿ ಕ್ಷೇತ್ರದ ಸಂಸದ…

Read More
error: Content is protected !!