ಉಡುಪಿ: ಅಪ್ರೆಂಟಿಶಿಪ್ ಮೇಳ, ಉದ್ಯೋಗ ಮೇಳಕ್ಕೆ ಚಾಲನೆ
ಉಡುಪಿ: ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ನಗರದ ಅಮೃತ್ ಗಾರ್ಡನ್ ನಲ್ಲಿ ಇಂದು ಆಯೋಜಿಸಲಾಗಿತ್ತು. ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಮೂಡಬಿದಿರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು, 140 ಕೋಟಿಗಿಂತಲೂ ಹೆಚ್ಚು ಜನಸಂಖ್ಯೆ…