ವಯನಾಡು ಭೂಕುಸಿತ: ಸಾವಿನ ಸಂಖ್ಯೆ ಏರಿಕೆ, ನಾಲ್ವರು ಮೃತರು; ಪರಿಸ್ಥಿತಿಯನ್ನು ಪ್ರಧಾನಮಂತ್ರಿಯ ಗಮನಕ್ಕೆ ತಂದಿರುವುದಾಗಿ ಸುರೇಶ್ ಗೋಪಿ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ. ಈ ಘಟನೆಯ ಕುರಿತು ಪ್ರಧಾನಮಂತ್ರಿ ಅವರ ಗಮನಕ್ಕೆ ವಿಷಯವನ್ನು ತರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸುರಂಗ ಮಾರ್ಗ ನಿರ್ಮಾಣ ನಡೆಯುತ್ತಿದ್ದ ಸ್ಥಳದಲ್ಲಿ ರಾಶಿಯಾಗಿ ಹಾಕಿದ್ದ ಮಣ್ಣನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಗಿದ್ದರೂ ಅದನ್ನು ಪಾಲಿಸಲಾಗಿಲ್ಲ. ಇದು ಗಂಭೀರ ನಿರ್ಲಕ್ಷ್ಯದ ಉದಾಹರಣೆಯಾಗಿದೆ. ಸುರಂಗ ನಿರ್ಮಾಣ ಕಾಮಗಾರಿಯನ್ನು ಮುಂದುವರಿಸುವಾಗ ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದು ಸುರೇಶ್ ಗೋಪಿ ಹೇಳಿದರು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಕಂಡುಬಂದಿದ್ದರೆ…

Read More

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಗೆ ತರಬೇತಿ

ಪುತ್ತೂರು, ಜು. 7: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವತಿಯಿಂದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರ ತರಬೇತಿ ಕಾರ್ಯಾಗಾರವು ಬೊಳ್ವಾರದ ವಿಶ್ವಕರ್ಮ ಸಮುದಾಯ ಭವನದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್, ರಾಜ್ಯಾದ್ಯಂತ 10 ಸಾವಿರಕ್ಕೂ ಅಧಿಕ ಸ್ವಯಂಸೇವಕರನ್ನು ಹೊಂದಿರುವ ಶೌರ್ಯ ತಂಡವು ವಿಪತ್ತು ಸಂದರ್ಭಗಳಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್…

Read More

ಗೌರಿಮಠ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು, ಜು. 7: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡ್‌ನ ಮಹಾಮ್ಮಾಯ ದೇವಸ್ಥಾನದ ಹಿಂಭಾಗದ ಚರಂಡಿಯ ಉಳಿದ ಕಾಮಗಾರಿ ಹಾಗೂ ಗೌರಿಮಠ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ₹60 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ,…

Read More

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದರೆ ಸಹಿಸುವುದಿಲ್ಲ: ಬಿಜೆಪಿ ಎಚ್ಚರಿಕೆ

ಉಳ್ಳಾಲ, ಜು. 7: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿದು ನಿಯಮಬಾಹಿರವಾಗಿ ನಡೆದುಕೊಳ್ಳಬಾರದು. ಅಕ್ರಮಗಳು ಕಂಡುಬಂದರೆ ಬಿಜೆಪಿ ಸಹಿಸುವುದಿಲ್ಲ ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವ್ವೆತ್ತಬೈಲ್ ಎಚ್ಚರಿಸಿದರು. ತೊಕ್ಕೊಟ್ಟಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಕಡೆ ಮನೆಮನೆಗೆ ತೆರಳಿ ಫಾರಂ ಭರ್ತಿ ಮಾಡುವ ಬದಲು ಪ್ರಾರ್ಥನಾ ಮಂದಿರಗಳಲ್ಲಿ ಸಾಮೂಹಿಕವಾಗಿ ಎಸ್‌ಐಆರ್ ಫಾರಂ ಭರ್ತಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು…

Read More

ಎಣ್ಣೂರು ಹೈಸ್ಕೂಲ್ ವಿದ್ಯಾರ್ಥಿ ಶಿಶಿಲ್ ಹೃದಯಾಘಾತದಿಂದ ನಿಧನ

ಕಡಬ, ಜು. 6: ಕಡಬ ತಾಲೂಕು ಎಡಮಂಗಲ ಗ್ರಾಮದ ಕರಿಂಬಿಲ ಪೂರ್ಣಚಂದ್ರ ಹಾಗೂ ಕವಿತಾ ದಂಪತಿಯ ಪುತ್ರ, ಎಣ್ಣೂರು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಿಶಿಲ್ (14) ಹೃದಯಾಘಾತದಿಂದ ಭಾನುವಾರ ರಾತ್ರಿ ನಿಧನರಾದರು.ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಶಿಶಿಲ್ ಅವರಿಗೆ ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೋಮವಾರ ಕರೆದೊಯ್ಯಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಭಾನುವಾರ ರಾತ್ರಿ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಪುತ್ತೂರಿಗೆ ಚಿಕಿತ್ಸೆಗೆ…

Read More

ಪ್ರಕಾಶ ಮತ್ತಿಹಳ್ಳಿಗೆ ‘ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಅವರನ್ನು ಕಾಸರಗೋಡು ಕನ್ನಡ ಭವನವು ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’**ಗೆ ಆಯ್ಕೆ ಮಾಡಿದೆ. ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ಪ್ರಕಾಶ ಮತ್ತಿಹಳ್ಳಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ…

Read More

ಜಾನಪದ ಕಲಾ ಪೋಷಕ ಕೆ. ನಾಗರಾಜ್‌ಗೆ ‘ಕನ್ನಡ ಪಯಸ್ವಿನಿ ಕಲಾ ರತ್ನ’ ಅಂತರ್‌ರಾಜ್ಯ ಪ್ರಶಸ್ತಿ–2026

ಕಾಸರಗೋಡು: ಜಾನಪದ ಕಲೆಯ ಪೋಷಕ ಹಾಗೂ ಸಂಘಟಕರಾದ ಕೆ. ನಾಗರಾಜ್ ಅವರಿಗೆ ‘ಕನ್ನಡ ಪಯಸ್ವಿನಿ ಕಲಾ ರತ್ನ’ ಅಂತರ್‌ರಾಜ್ಯ ಪ್ರಶಸ್ತಿ–2026 ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಕೆ. ನಾಗರಾಜ್ ಅವರಿಗೆ ಪ್ರದಾನಿಸಲಾಗುವುದು. ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ….

Read More

ತೂಗುಸೇತುವೆಗಳ ಸರದಾರ’ ಡಾ. ಗಿರೀಶ್ ಭಾರದ್ವಾಜ್ ನಿಧನ: ವಿಜಯೇಂದ್ರ ಸಂತಾಪ

ಬೆಂಗಳೂರು: ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ಗಿರೀಶ್ ಭಾರದ್ವಾಜ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ತಮ್ಮ ಅಪಾರ ತಾಂತ್ರಿಕ ಜ್ಞಾನ ಮತ್ತು ಜನಪರ ಕಾಳಜಿಯಿಂದ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಪ್ರದೇಶದ ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿದ್ದರು. ಅವರ ಸಾಧನೆ, ಸೇವಾ ಮನೋಭಾವ ಹಾಗೂ ಸರಳ ವ್ಯಕ್ತಿತ್ವ ಸದಾ…

Read More

ತೂಗುಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ

ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ , “ಸಾಮಾನ್ಯ ಹಳ್ಳಿಗಳ ಜನಸಾಮಾನ್ಯರ ಹಾಗೂ ಶಾಲಾ ಮಕ್ಕಳ ಕಷ್ಟಗಳಿಗೆ ಸ್ಪಂದಿಸಿ, ತಮ್ಮ…

Read More

ಮಂಜೇಶ್ವರ: ಗ್ರಾಹಕರಿಂದ ಅಧಿಕ ದರ ವಸೂಲಿ : ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಹಕರ ವೇದಿಕೆ ಆಗ್ರಹ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲವೊಂದು ಅಂಗಡಿಗಳಲ್ಲಿ ಬೆಲೆ ಪಟ್ಟಿಯನ್ನು ಪ್ರದರ್ಶಿಸದೆ, ಗ್ರಾಹಕರಿಂದ ನಿಗದಿತ ದರಕ್ಕಿಂತ ಅಧಿಕ ಹಣವನ್ನು ವಸೂಲಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ.ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮಂಜೇಶ್ವರ ಗ್ರಾಹಕರ ವೇದಿಕೆಯು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಒತ್ತಾಯಿಸಿದೆ. ​ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಗ್ರಾಹಕರ ವೇದಿಕೆಯ ಅಧ್ಯಕ್ಷ ಮುರಳಿಧರ್ ಭಟ್ ಮತ್ತು ಉಪಾಧ್ಯಕ್ಷ ಸಂಜೀವ ಶೆಟ್ಟಿ, ನಿಯಮಗಳನ್ನು ಉಲ್ಲಂಘಿಸಿ ಗ್ರಾಹಕರನ್ನು ಸುಲಿಗೆ ಮಾಡುತ್ತಿರುವ ವ್ಯಾಪಾರಿಗಳನ್ನು ತಕ್ಷಣವೇ ಗುರುತಿಸಿ ಸೂಕ್ತ…

Read More
error: Content is protected !!