ಡಿ.20 ರಂದು ಪೆರುವಾಯಿಯಲ್ಲಿ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಗೋಪೂಜೆ, ಹಿಂದೂ ಹೃದಯ ಸಂಗಮ.. !
ವಿಟ್ಲ:ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಗೋಪೂಜೆ, ಸಾರ್ವಜನಿಕ ಶ್ರೀ ಲಕ್ಷ್ಮೀ ಕಲ್ಪೋಕ್ತ ಪೂಜೆ, ಹಿಂದೂ ಹೃದಯ ಸಂಗಮ ಕಾರ್ಯಕ್ರಮ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಯತೀಶ್ ಪೆರುವಾಯಿ ತಿಳಿಸಿದರು. ಬೆಳಗ್ಗೆ ೮ ಗಂಟೆಗೆ ಗಣಪತಿ ಹವನ, ಸಂಜೆ ೪ ಗಂಟೆಗೆ ಶ್ರೀ ಲಕ್ಷ್ಮೀ ಕಲ್ಪೋಕ್ತ ಪೂಜೆ, ೫ ಗಂಟೆಗೆ ಗೋಮಾತಾ ಶೋಭಾಯಾತ್ರೆ, ಗೋಪೂಜೆ ನಡೆಯಲಿದೆ. ಬಳಿಕ ನಡೆಯುವ…