ಚಿನ್ನಾಭರಣದ ತೂಕ ಹೆಚ್ಚಿಸಿ ಬ್ಯಾಂಕ್‌ಗೆ ವಂಚನೆ ಯತ್ನ: ಇಬ್ಬರ ಬಂಧನ

120 ಗ್ರಾಂ ಚಿನ್ನ ಅಡವಿಡಲು ಬಂದಿದ್ದ ಆರೋಪಿಗಳು ಪೊಲೀಸರ ಬಲೆಗೆ ಕಡಬ, ಜುಲೈ 6: ಚಿನ್ನಾಭರಣಗಳನ್ನು ಕೃತಕವಾಗಿ ಹೆಚ್ಚು ತೂಕ ಬರುವಂತೆ ಮಾಡಿ ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ಪಡೆಯುವ ಮೂಲಕ ವಂಚನೆ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20) ಹಾಗೂ ಬಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ಜುಲೈ 3ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವ…

Read More

ಗಾಳಿ-ಮಳೆಗೆ ಅಂಗಡಿ ಮೇಲೆ ಮರ ಬಿದ್ದು ಹಾನಿ

ಬೋಳಂತೂರಿನಲ್ಲಿ ಘಟನೆ; ಪ್ರಾಣಾಪಾಯದಿಂದ ಪಾರಾದ ಅಂಗಡಿ ಮಾಲೀಕ ಬಂಟ್ವಾಳ, ಜುಲೈ 6: ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಬೋಳಂತೂರಿನಲ್ಲಿ ಭಾರೀ ಗಾಳಿ-ಮಳೆಯ ಪರಿಣಾಮ ಮರವೊಂದು ಅಂಗಡಿಯ ಛಾವಣಿಯ ಮೇಲೆ ಬಿದ್ದು ಹಾನಿಗೊಳಗಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಬೋಳಂತೂರು ಕೊಕ್ಕಪುಣಿ ನಿವಾಸಿ ರಹೀಂ ಅವರಿಗೆ ಸೇರಿದ ಹಂಚಿನ ಅಂಗಡಿಯ ಮಧ್ಯಭಾಗದ ಮೇಲೆ ಮರ ಬಿದ್ದ ಪರಿಣಾಮ ಛಾವಣಿ ಜಖಂಗೊಂಡಿದ್ದು, ಅಂಗಡಿಯೊಳಗೂ ಹಾನಿಯಾಗಿದೆ. ಘಟನೆ ಸಂಭವಿಸಿದ ವೇಳೆ ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ…

Read More

ಕಾಸರಗೋಡು ಸುನಾಮಿ ಕಾಲೊನಿಯಲ್ಲಿ ಸೆಪ್ಟಿಕ್ ಟ್ಯಾಂಕ್ ತುಂಬಿ ಹರಿಯುತ್ತಿದೆ ಎಂಬ ದೂರು; ನಿವಾಸಿಗಳಿಂದ ನಗರಸಭೆ ಕಚೇರಿ ಎದುರು ಧರಣಿ*

ಕಾಸರಗೋಡು:* 101 ಫ್ಲ್ಯಾಟ್‌ಗಳನ್ನು ಹೊಂದಿರುವ ಕಾಸರಗೋಡಿನ ಸುನಾಮಿ ಕಾಲೊನಿಯ ಸೆಪ್ಟಿಕ್ ಟ್ಯಾಂಕ್ ತುಂಬಿ ಹರಿಯುತ್ತಿರುವುದಾಗಿ ನಿವಾಸಿಗಳು ಆರೋಪಿಸಿದ್ದಾರೆ. ಕಾಲೊನಿಯಲ್ಲಿರುವ ಇಷ್ಟೊಂದು ಕುಟುಂಬಗಳ ತ್ಯಾಜ್ಯವನ್ನು ಪ್ರಸ್ತುತ ಸೆಪ್ಟಿಕ್ ಟ್ಯಾಂಕ್ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೊಡ್ಡ ಸಾಮರ್ಥ್ಯದ ಹೊಸ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಬೇಕು ಹಾಗೂ ಸಾಂಕ್ರಾಮಿಕ ರೋಗಗಳಿಂದ ನಿವಾಸಿಗಳಿಗೆ ಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿ ನಿವಾಸಿಗಳು ನಗರಸಭೆ ಕಚೇರಿ ಎದುರು ಧರಣಿ ನಡೆಸಿದರು. ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರನ್ನು ಆರೋಗ್ಯದ ಅಪಾಯದಿಂದ ರಕ್ಷಿಸಲು ತಕ್ಷಣ ಕ್ರಮ…

Read More

ಹಗಲು ಪುರುಷ, ರಾತ್ರಿ ಮಹಿಳೆ; ಲಕ್ಷಾಂತರ ರೂಪಾಯಿ ಕಳ್ಳತನ ನಡೆಸುತ್ತಿದ್ದ ಆರೋಪಿ ಬಂಧನ – ಆರೋಪಿ ಬಳಿ ಮಹಿಳೆಯರ ಒಳಉಡುಪುಗಳೂ ಪತ್ತೆ*

ಕಣ್ಣೂರು:* ಮಹಿಳೆಯ ವೇಷ ಧರಿಸಿ ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡಗಳು ಹಾಗೂ ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಯನಾಡಿನ ಪುಲ್ಪಳ್ಳಿ ನಿವಾಸಿ ರೋಮಿಯೋ ಬೇಬಿ (29) ಎಂದು ಗುರುತಿಸಲಾಗಿದೆ. ನ್ಯೂ ಮಾಹಿ ಸೇತುವೆ ಸಮೀಪದ ಮೂರು ಕಟ್ಟಡಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಿದ್ಯುತ್ ವೈರಿಂಗ್ ಸಾಮಗ್ರಿಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ನಿರಂತರ ಕಳ್ಳತನಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕಾವಲು ಕಾಯುತ್ತಿದ್ದರು. ಸೋಮವಾರ ಮುಂಜಾನೆ ಆರೋಪಿ…

Read More

ಅಪ್ರಾಪ್ತೆಗೆ ಮಚ್ಚಿನಿಂದ ಹಲ್ಲೆ: ಯುವಕ ಪೊಲೀಸ್ ಠಾಣೆಗೆ ಶರಣು

ಬಂಟ್ವಾಳ, ಜುಲೈ 6: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಬಾಲಕಿಯ ತಲೆ ಹಾಗೂ ಕೈಗೆ ಗಾಯಗಳಾಗಿದ್ದು, ಆಕೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂದು ಗುರುತಿಸಲಾಗಿದೆ….

Read More

ಅಕ್ರಮ ಬೃಹತ್ ಲ್ಯಾಟರೈಟ ಕಲ್ಲು ಗಣಿಗಾರಿಕೆ ಮತ್ತು ಸಾಗಣೆ; ಪೈವಳಿಗೆ ಪಂಚಾಯತ್ ಸದಸ್ಯ ಹಾಗೂ ಡಿವೈಎಫ್‌ಐ ನಾಯಕ ಜಾಕಿ ಅಲಿಯಾಸ್ ಜಕರಿಯಾ ವಿರುದ್ಧ ವಿಟ್ಲದಲ್ಲಿ ಪ್ರಕರಣ

ಕಾಸರಗೋಡು: ಅಕ್ರಮ ಲ್ಯಾಟರೈಟ್ ಕಲ್ಲು ಗಣಿಗಾರಿಕೆ ಹಾಗೂ ಲ್ಯಾಟರೈಟ್ ಮಣ್ಣು ಮತ್ತು ಕಲ್ಲಿನ ಅಕ್ರಮ ಸಾಗಣೆ ಆರೋಪದಡಿ ಡಿವೈಎಫ್‌ಐ ನಾಯಕ ಹಾಗೂ ಪೈವಳಿಗೆ ಗ್ರಾಮ ಪಂಚಾಯತ್ ಸದಸ್ಯ ಜಾಕಿ ಅಲಿಯಾಸ್ ಜಕರಿಯಾ ವಿರುದ್ಧ ಕರ್ನಾಟಕದ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗಣಿಗಾರಿಕೆಗೆ ಬಳಸಲಾಗಿದ್ದ ಯಂತ್ರೋಪಕರಣಗಳು, ಇತರೆ ಸಾಧನಗಳು ಹಾಗೂ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ, ಲ್ಯಾಟರೈಟ್ ಕಲ್ಲು ಮತ್ತು…

Read More

ಕೃಷ್ಣಾಪುರ-ಕಾಟಿಪಳ್ಳದಲ್ಲಿ ಸೆ.14ರಿಂದ 48ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಂಗಳೂರು, ಜುಲೈ 6: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.), ಕೃಷ್ಣಾಪುರ-ಕಾಟಿಪಳ್ಳ ವತಿಯಿಂದ 48ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿಯು ಹಲವು ವರ್ಷಗಳಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಜತೆಗೆ ಪರಿಸರ ಜಾಗೃತಿ, ಶೈಕ್ಷಣಿಕ ಪುರಸ್ಕಾರ ಹಾಗೂ ಆರೋಗ್ಯ…

Read More

ತಾಯಿಯ ಹೆಸರಿನಲ್ಲಿ ಗಿಡ ನೆಟ್ಟ ಕೇಂದ್ರ ಸಚಿವ ಸುರೇಶ್ ಗೋಪಿ: ಮಂಗಳೂರಿನಲ್ಲಿ ಸ್ವಚ್ಛತಾ ಪಖ್ವಾಡಾ-2026ಕ್ಕೆ ಚಾಲನೆ

ಮಂಗಳೂರು, ಜು. 6: ಪ್ರಧಾನಿ ನರೇಂದ್ರ ಮೋದಿ ಅವರ “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದ ಅಂಗವಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಅವರು ತಮ್ಮ ತಾಯಿ ಶ್ರೀಮತಿ ವಿ. ಜ್ಞಾನಲಕ್ಷ್ಮಿ ಅಮ್ಮ ಅವರ ಹೆಸರಿನಲ್ಲಿ ಮಾವಿನ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಸೋಮವಾರ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ವತಿಯಿಂದ, ಪೆಟ್ರೋಲಿಯಂ ಮತ್ತು…

Read More

ಲಕ್ಷದ್ವೀಪದಲ್ಲಿ 47 ಸರ್ಕಾರಿ ನೌಕರರಿಗೆ ಕಡ್ಡಾಯ ನಿವೃತ್ತಿ; ಸಾಮೂಹಿಕ ಕ್ರಮಕ್ಕೆ ವ್ಯಾಪಕ ವಿರೋಧ

ಲಕ್ಷದ್ವೀಪ ಆಡಳಿತವು 47 ಸರ್ಕಾರಿ ನೌಕರರನ್ನು ಕಡ್ಡಾಯ ನಿವೃತ್ತಿಗೆ ಒಳಪಡಿಸಿದೆ. ಕೇಂದ್ರ ನಾಗರಿಕ ಸೇವೆಗಳ (Central Civil Services) ನಿಯಮಾವಳಿಯಡಿ ಈ ಕ್ರಮ ಕೈಗೊಳ್ಳಲಾಗಿದೆ. ದೀರ್ಘಕಾಲದಿಂದ ಸೇವೆಯಲ್ಲಿದ್ದ ನೌಕರರನ್ನು ವಿಶೇಷ ಪರಿಶೀಲನಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಸೇವೆಯಿಂದ ನಿವೃತ್ತಿಗೊಳಿಸಲಾಗಿದೆ. ಸಂಬಂಧಿತ ನೌಕರರು ಸೇವೆಯಲ್ಲಿ ಮುಂದುವರಿಯುವುದು ಸಾರ್ವಜನಿಕ ಹಿತಾಸಕ್ತಿಗೆ ಅನುಕೂಲಕರವಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಕ್ರಮಕ್ಕೆ ಕಾರಣವಾದ ನಿರ್ದಿಷ್ಟ ಆರೋಪಗಳು ಅಥವಾ ವಿವರಗಳನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿಲ್ಲ. ಕಡ್ಡಾಯ ನಿವೃತ್ತಿಗೊಳಗಾದ ನೌಕರರಿಗೆ ಮೂರು ತಿಂಗಳ ವೇತನ,…

Read More

ವಿಳಿಂಜಂ ಚಿನ್ನ ಅಡವಿಟ್ಟು ವಂಚನೆ; ಆತ್ಮಹತ್ಯೆಗೆ ಯತ್ನಿಸಿದ್ದ ಎರಡನೇ ಸಿಬ್ಬಂದಿಯೂ ಸಾವು

ತಿರುವನಂತಪುರಂ: ವಿಳಿಂಜಂ ಚಿನ್ನ ಅಡವಿಟ್ಟು ವಂಚಿಸಿದ ಪ್ರಕರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಎರಡನೇ ಯುವತಿಯೂ ಮೃತಪಟ್ಟಿದ್ದಾರೆ. ಚಾವಡಿನಾಡು ಮೂಲದ ಐಶ್ವರ್ಯ ಇಂದು ಬೆಳಿಗ್ಗೆ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಪ್ರಕರಣದಲ್ಲಿ ವೇಂಗನೂರು ಮೂಲದ ಅಂಜು ಕಳೆದ ಕೆಲ ದಿನಗಳ ಹಿಂದೆಯೇ ಮೃತಪಟ್ಟಿದ್ದರು. ಕಳೆದ ತಿಂಗಳ 30ರಂದು ಅಂಜು ಮತ್ತು ಐಶ್ವರ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇಬ್ಬರೂ ವಿಳಿಂಜಂನ ಖಾಸಗಿ ಚಿನ್ನ ಅಡವಿಡುವ ಸಂಸ್ಥೆಯಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯಿಂದ…

Read More
error: Content is protected !!