ಎಂ ಎ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದ ದೀಕ್ಷಾ.ಟಿ …. !

ಮಂಗಳೂರು: ಪ್ರಸ್ತುತ 2023-2025 ನೇ ಸಾಲಿನ ಎಂ ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಅಂತಿಮ ಪರೀಕ್ಷೆಯಲ್ಲಿ ದೀಕ್ಷಾ ಟಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ. ಇವರು ತಚ್ಚಮ್ಮೆ ಮನೆ,ಪೆರುವಾಯಿ ಗ್ರಾಮದವರಾಗಿದ್ದು ಶ್ರೀ ರಾಜೇಶ್ ಮಣಿಯಾಣಿ ಮತ್ತು ಶ್ರೀಮತಿ ಸುಮಿತ್ರ ದಂಪತಿಗಳ ಪುತ್ರಿಯಾಗಿದ್ದಾರೆ . ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿದ್ದಾರೆ .

Read More

ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ : ವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ

ಮಂಗಳೂರು: ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿಕೆಯನ್ನು ಅವರ ಪರವಾಗಿ ವೈಶ್ಯ ಎಜುಕೇಶನ್ ಸೊಸೈಟಿಯ ಸಂತೋಷ್ ಚಂದ್ರ ಹೇಳಿದರು . ನಗರದ ಪ್ರೆಸ್ ಕ್ಲಬ್ ನಲ್ಲಿ ಸರೋಜಿನಿ ಎಂ. ಕುಶೆ ಅವರ ಅಭಿಪ್ರಾಯವನ್ನು ತಿಳಿಸುತ್ತಾ , ‘ನಮ್ಮ ಜೊತೆಯಲ್ಲಿದ್ದು, ಲೆಕ್ಕಪತ್ರ ನೋಡಿಕೊಳ್ಳುತ್ತಿದ್ದ ಕೆಲ ವ್ಯಕ್ತಿಗಳು ನಮ್ಮ ಸಂಸ್ಥೆ ಹಾಗೂ ಆಸ್ತಿಪಾಸ್ತಿ ಕಬಳಿಸುವ ದುರುದ್ದೇಶದಿಂದ ಕೃಷ್ಣದತ್ತ ಎಂಬ…

Read More

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ. 31 ರಿಂದ ಎ. 2 ರವರೆಗೆ ಶ್ರೀ ಮುಖ್ಯಪ್ರಾಣನ ಶಿಲಾಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಸಮಾರಂಭ … !

ಮಂಗಳೂರು: ಹಿಂದೂ ಬಾಂಧವರ ಐಕ್ಯತೆ ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶ್ರೀ ಮುಖ್ಯಪ್ರಾಣನ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿ ಹೇಳಿದರು. ಅವರು ನಗರದ ಪತ್ರಿಕಾ ಭವನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸುಮಾರು 11 ವರ್ಷಗಳಿಂದ ಧಾರ್ಮಿಕ,…

Read More

ಮಾರ್ಚ್ 13 ಮತ್ತು 14 ರಂದು ಇಂಡಿಯಾನಾ ಆಸ್ಪತ್ರೆಯಲ್ಲಿ ಮೂತ್ರಪಿಂಡ ತಪಾಸಣೆ ರಿಯಾಯತಿ ದರದಲ್ಲಿ …. !

ಮಂಗಳೂರು: ಇಂದು ಪ್ರಪಂಚದಾದಂತ್ಯ ವಿಶ್ವ ಮೂತ್ರಪಿಂಡ ದಿನವನ್ನು ಆಚರಿಸಲಾಗುತ್ತಿದ್ದು ಇದು ಮೂತ್ರಪಿಂಡದ ಆರೋಗ್ಯ ರಕ್ಷಣೆಯ ಬಗ್ಗೆ ಹೇಳುತ್ತದೆ . ಎಲ್ಲರಿಗೂ ಮೂತ್ರಪಿಂಡದ ಆರೋಗ್ಯ – ಜನರ ಆರೈಕೆ, ಗ್ರಹವನ್ನು ರಕ್ಷಿಸುವುದು” ಎಂಬ ಥೀಮ್ ನಂತೆ ಜಾಗತಿಕವಾಗಿ ಈ ದಿನವನ್ನು ಆಚರಿಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ನಮ್ಮ ಆಸ್ಪತ್ರೆಯು ಮಾರ್ಚ್ 13 ಮತ್ತು 14 ರಂದು 2 ದಿನಗಳವರೆಗೆ ರೂ. 2250/= ರ ಮೂತ್ರಪಿಂಡ ತಪಾಸಣೆ / ಸ್ಕ್ರೀನಿಂಗ್ ಪ್ಯಾಕೇಜ್ ಅನ್ನು ಕೇವಲ ರೂ. 999/= ಗೆ ನೀಡುತ್ತಿದೆ ಎಂದು…

Read More

ರಾಮಕುಂಜದಲ್ಲಿ ಬಾವಿ ತೋಡುವ ವೇಳೆ ಸ್ಪೋಟಕ ಸ್ಫೋಟ, ಮನೆಗಳಿಗೆ ಹಾನಿ – ಡಿವೈಎಸ್‌ಪಿ ಭೇಟಿ

ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಸ್ಫೋಟಿಸಿರುವುದರಿಂದ ಮನೆಗಳಿಗೆ ಹಾನಿಯಾಗಿರುವ ರಾಮಕುಂಜ ಗ್ರಾಮದ ಕಂಪಕ್ಕೆ ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ.ಅವರು ಮಾ.೧೧ರಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಜಾಗದಲ್ಲಿ ನೀರಿಗಾಗಿ ಬಾವಿ ತೋಡುವ ಕೆಲಸ ಮಾಡಿಸುತ್ತಿದ್ದು ಈ ವೇಳೆ ಕೋಡಿಂಬಾಳ ನಿವಾಸಿ ಶಿವರಾಮ ಎಂಬವರು ಬಾವಿಯೊಳಗೆ ಕಲ್ಲು ಹುಡಿ ಮಾಡಲು ಸ್ಫೋಟಕ ಸ್ಫೋಟಿಸಿದ ಪರಿಣಾಮ ಪರಿಸರದ ವಾಮನ ಮೂಲ್ಯ ಹಾಗೂ ಕೆ.ಟಿ.ಮೋಹನ…

Read More

ಭೂಮಿಯ ಉಸಿರಾಟ ಮತ್ತು ತಾಪಮಾನದ ಸಮತೋಲನ

ಬೆಳಗಿನ ಜಾವ ಕಿಟಕಿಯನ್ನು ತೆರೆದಾಗ ನಮ್ಮ ಮುಖವನ್ನು ತಾಕುವ ತಂಪಾದ ಗಾಳಿ, ಮಧ್ಯಾಹ್ನದ ಹೊತ್ತಿಗೆ ಭೂಮಿಯನ್ನು ಉರಿಯುವಂತೆ ಮಾಡುವ ಬಿಸಿಲು, ಸಂಜೆ ವೇಳೆಯ ಮೃದುವಾದ ತಂಪು – ಇವೆಲ್ಲವೂ ಪ್ರಕೃತಿಯ ನಿಶ್ಶಬ್ದ ಸಂಭಾಷಣೆಗಳಂತಿವೆ. ಈ ಎಲ್ಲ ಅನುಭವಗಳ ಹಿಂದೆ ಕಾರ್ಯನಿರ್ವಹಿಸುವ ಅದೃಶ್ಯ ಶಕ್ತಿಯೇ ತಾಪಮಾನ. ಅದು ಕೇವಲ ಬಿಸಿ ಅಥವಾ ತಣ್ಣನೆಯ ಅನುಭವವಲ್ಲ; ಅದು ಭೂಮಿಯ ಜೀವಚಕ್ರವನ್ನು ಚಲಿಸುವ ಒಂದು ಮಹತ್ವದ ವೈಜ್ಞಾನಿಕ ತತ್ವ. ತಾಪಮಾನದ ಅಂತರಂಗದ ವಿಜ್ಞಾನ ಪ್ರಪಂಚದ ಪ್ರತಿಯೊಂದು ಪದಾರ್ಥವೂ ಅಸಂಖ್ಯಾತ ಅತಿ ಸೂಕ್ಷ್ಮ…

Read More

ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ – ಬಾಯಾರಿನಲ್ಲಿ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಕ್ಕೆ ಅದ್ಧೂರಿ ಸ್ವಾಗತ

ಬಾಯಾರು : ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮಶತಮಾನೋತ್ಸವ ಆಚರಣೆಯ ಪ್ರಯುಕ್ತ ಆಂಧ್ರ ಪ್ರದೇಶದ ಪುಟ್ಟಪರ್ತಿ ಪ್ರಶಾಂತಿ ನಿಲಯಂ ಶ್ರೀ ಸತ್ಯಸಾಯಿ ಆಶ್ರಮದಿಂದ ಹೊರಟು ದೇಶವ್ಯಾಪಿ ಸಂಚರಿಸುವ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥವು ಮಾರ್ಚ್ 10ರಿಂದ 12ರ ವರೆಗೆ ಕಾಸರಗೋಡು ಜಿಲ್ಲೆಯ ವಿವಿಧ ಶ್ರದ್ಧಾಕೇಂದ್ರಗಳಿಗೆ ಹಾಗೂ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರಗಳಿಗೆ ಭೇಟಿನೀಡಿತು. ಬುಧವಾರ ಸಂಜೆ ಬಾಯಾರು ಪರಿಸರಕ್ಕೆ ತಲುಪಿದ ರಥವನ್ನು ಆಟಿಕುಕ್ಕೆ ಪೆಟ್ರೋಲ್ ಪಂಪ್ ಬಳಿಯಿಂದ ಬಾಯಾರು ಪೇಟೆಯ ಮೂಲಕ ಆಕರ್ಷಕ ಮೆರವಣಿಗೆಯಲ್ಲಿ ಪ್ರಶಾಂತಿ…

Read More

ಮೂತ್ರಪಿಂಡ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ : ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್

ಮಂಗಳೂರು: ವಿಶ್ವ ಕಿಡ್ನಿ ದಿನವನ್ನು ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನವನ್ನು ಆಚರಿಸಲಾಗುತ್ತದೆ . ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರು ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಕಿಡ್ನಿ ಆರೈಕೆಯನ್ನು ನೆಫ್ರಾಲಜಿ ವಿಭಾಗವು ದಿನದ 24 ಗಂಟೆಯೂ ನೀಡುತ್ತಾ ಬಂದಿದೆ ಎಂದು ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್ ತಿಳಿಸಿದರು . ಅವರು ನಗರದ…

Read More

ಮಾ.15ರಂದು ಪುತ್ತೂರಿನಲ್ಲಿ ಜಿಲ್ಲಾ ಶೈಕ್ಷಣಿಕ ಸಮಾವೇಶ, ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ

ಮಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪುತ್ತೂರು ಮತ್ತು ಕಡಬ ತಾಲೂಕು ಘಟಕಗಳ ಆಶ್ರಯದಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 15ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮವನ್ನು…

Read More

ತಲೆಗೆ ಚೊಂಬು ಸಿಕ್ಕಿಕೊಂಡು ಪರದಾಡುತ್ತಿದ್ದ ಕೋತಿ ರಕ್ಷಣೆ: ಸ್ಥಳೀಯರ ಕಾರ್ಯಕ್ಕೆ ಮೆಚ್ಚುಗೆ

ಉಡುಪಿ: ಕಳೆದ ಎರಡು–ಮೂರು ದಿನಗಳಿಂದ ತಲೆಗೆ ಚೊಂಬು ಸಿಕ್ಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಪ್ರದೇಶದಲ್ಲಿ ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಅಲೆದಾಡುತ್ತಿದ್ದ ಕೋತಿಯನ್ನು ಸ್ಥಳೀಯ ಸಮಾಜಸೇವಕರು ಹಾಗೂ ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲು ಅವರು ಗಮನಿಸಿದರು. ಈ ವಿಷಯವನ್ನು ತಿಳಿದ ಅವರು ಸುಕೇಶ್, ಹರೀಶ ರಾಮ ಹಾಗೂ ವಿಶ್ವನಾಥ ಅವರೊಂದಿಗೆ ಸೇರಿ ಕೋತಿಯನ್ನು ರಕ್ಷಿಸಲು ಮುಂದಾದರು. ಸ್ಥಳೀಯ ಯುವಕರು ಕೋತಿಯನ್ನು ಎಚ್ಚರಿಕೆಯಿಂದ ಹಗ್ಗದ ಸಹಾಯದಿಂದ…

Read More
error: Content is protected !!