ಡಿ.16ರಂದು “ಕೊಂದವರು ಯಾರು ?” ಆಂದೋಲನ- ಸಾವಿರಾರು ಮಹಿಳೆಯರಿಂದ ಮೌನ ಮೆರವಣಿಗೆ

ಉಡುಪಿ:ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ಎಸ್‌ಐಟಿ , ಆ ವ್ಯಾಪ್ತಿಯಲ್ಲಿ ದಾಖಲಾಗಿರುವ ಎಲ್ಲ ಅಪರಾಧ ಪ್ರರಕಣಗಳ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಇದೇ ಡಿ. 16ರಂದು ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಮತ್ತು ಮಹಿಳಾ ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ ಎಂದು ‘ಕೊಂದವರು ಯಾರು?’ ಆಂದೋಲನದ ಜ್ಯೋತಿ ಎ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೋರಾಟಕ್ಕೆ ರಾಜ್ಯದ ವಿವಿಧೆಡೆಯ ಮಹಿಳೆಯರು ಆಗಮಿಸಲಿದ್ದಾರೆ. ಈಗಾಗಲೇ ಹೋರಾಟಕ್ಕೆ ಉತ್ತಮ ಸ್ಪಂದನೆ…

Read More

ಉಡುಪಿ ನಗರಸಭೆ ಕಚೇರಿಯ ಶೌಚಾಲಯದ ಕೊಳಚೆ ನೀರಿನಿಂದ ವೈರಸ್ ಭೀತಿ … !

ಉಡುಪಿ:ಉಡುಪಿ ನಗರಸಭೆ ಕಚೇರಿಯ ಶೌಚಾಲಯದ ತ್ಯಾಜ್ಯ ನೀರಿನ ಕೊಳವೆಯ ಜೋಡಣೆ ಕಳಚಿಕೊಂಡಿದ್ದು, ಇದರಿಂದಾಗಿ ಶೌಚತ್ಯಾಜ್ಯಗಳು ಹೊರಬೀಳುತ್ತಿದ್ದು, ಪರಿಸರದಲ್ಲಿ ರೋಗ ಹರಡುವ‌ ಭೀತಿ ಎದುರಾಗಿದೆ. ಮಾರಕ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆ ಇದೆ. ಸನಿಹದಲ್ಲಿ ಕವಿ ಮುದಣ್ಣ ಮಾರ್ಗದಿಂದ ನಿತ್ಯಾನಂದ ಮಂದಿರಕ್ಕೆ ಸಂಪರ್ಕಿಸುವ ರಸ್ತೆ ಹಾದುಹೋಗುತ್ತಿದ್ದು,‌ ಈ ರಸ್ತೆಯಲ್ಲಿ ಭಕ್ತಾದಿಗಳು,‌ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿರುತ್ತಾರೆ. ಪಕ್ಕದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಇದೆ. ಹೊರಹೊಮ್ಮಿತ್ತಿರುವ ಗಬ್ಬು‌ವಾಸನೆಗೆ ಮೂಗು ಮುಚ್ಚಿ‌ ತಿರುಗಾಡ ಬೇಕಾದ ಸಮಸ್ಯೆಯು ಇಲ್ಲಿ ಎದುರಾಗಿದೆ. ತಕ್ಷಣ…

Read More

ಕೇರಳ ಸ್ಥಳೀಯಾಡಳಿತ ಚುನಾವಣೆ ಫಲಿತಾಂಶ ಪ್ರಕಟ .ಮಂಜೇಶ್ವರ ಗ್ರಾಮ ಪಂಚಾಯತ್‌ ಯುಡಿಎಫ್‌ ಗೆ ಸ್ಪಷ್ಟ ಬಹುಮತ

ಮಂಜೇಶ್ವರ: ಕೇರಳ ಸ್ಥಳೀಯಾಡಳಿತ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಬಹುಮತವನ್ನು ಸಾಧಿಸಿದೆ. ಒಟ್ಟು 24 ಸ್ಥಾನಗಳ ಪೈಕಿ ಯುಡಿಎಫ್‌ 14 ಸ್ಥಾನಗಳನ್ನು ಗೆದ್ದು ಪಂಚಾಯತ್‌ ಮೇಲೆ ಹಿಡಿತ ಸಾಧಿಸಿದೆ.ಮಂಜೇಶ್ವರ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಸಮಾಜ ಸೇವಕ ಹಾಗೂ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಅವರು ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಿದ್ದಾರೆ. ಚುನಾವಣಾ ಅವಧಿಯಲ್ಲಿ ಎದುರಾಳಿಗಳಿಂದ ನಡೆದ ಅಪಪ್ರಚಾರಗಳನ್ನೆಲ್ಲಾ ಜನತೆಯ ಸ್ಪಷ್ಟ ತೀರ್ಪಿನ ಮೂಲಕ ಮಣಿಸಿ…

Read More

ಟಿಕೆಟ್ ತೆಗೆದು ಮೆಸ್ಸಿ ನೋಡಲು ಬಂದ ಅಭಿಮಾನಿಗಳಿಗೆ ಭಾರಿ ಮೋಸ .. ! ಅಷ್ಟಕ್ಕೂ ಕೊಲ್ಕತ್ತಾ ಸ್ಟೇಡಿಯಂನಲ್ಲಿ ಕಿರಿ ಕಿರಿ ನಡೆಯಲು ಕಾರಣವೇನು … !

ಕೊಲ್ಕತ್ತಾ: ಅರ್ಜೆಂಟೀನಾ ಫುಟ್​ಬಾಲ್​ ಆಟಗಾರ ಲಿಯೋನೆಲ್ ಮೆಸ್ಸಿ ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗೋಟ್ ಇಂಡಿಯಾ ಟೂರ್​ನ ಕಾರ್ಯಕ್ರಮದ ಭಾಗವಾಗಿ ಇಂದು ಮೆಸ್ಸಿ ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂ ಹೊರಗೆ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಆ ಬಳಿಕ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಯೋನೆಲ್ ಮೆಸ್ಸಿ ಕಾಣಿಸಿಕೊಂಡಿದ್ದರು. ಆದರೆ ಕೇವಲ 10 ನಿಮಿಷಗಳಲ್ಲೇ ಅರ್ಜೆಂಟೀನಾ ಫುಟ್​ಬಾಲ್ ತಾರೆ ಮೈದಾನದಿಂದ ತೆರಳಿದ್ದಾರೆ. ಇತ್ತ ಟಿಕೆಟ್ ಖರೀದಿಸಿ ಮೆಸ್ಸಿಯನ್ನು ವೀಕ್ಷಿಸಲು ಸ್ಟೇಡಿಯಂನಲ್ಲಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇದರಿಂದ ನಿರಾಸೆಯಾಗಿದೆ. ಮೆಸ್ಸಿಯ…

Read More

ಡಿಸೆಂಬರ್ 16 ರಂದು ನಗರದ ಕದ್ರಿ ಹಿಲ್ಸ್‌ ನಲ್ಲಿ “ವಿಜಯ ದಿವಸ” ವೀರಯೋಧರ ಸ್ಮರಣೆ … !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ , ನಿಟ್ಟೆ ಶಿಕ್ಷಣ ಸಂಸ್ಥೆ , ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181 , ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317 ಡಿ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ವೀರಯೋಧರು ಮಾಡಿದ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ ಡಿಸೆಂಬರ್ 16 ರಂದು ಬೆಳಿಗ್ಗೆ 9:00 ಗಂಟೆಗೆ, “ವಿಜಯ ದಿವಸ” ವನ್ನು ಮಂಗಳೂರು ನಗರದ ಕದ್ರಿ ಹಿಲ್ಸ್‌ ನಲ್ಲಿರುವ ಯೋಧರ ಯುದ್ಧಸ್ಮಾರಕದಲ್ಲಿ ಹೂಹಾರವನ್ನು ಅರ್ಪಿಸಿ, ಪ್ರಾರ್ಥನೆಯೊಂದಿಗೆ ನಮನ ಸಲ್ಲಿಸಲಾಗುವುದೆಂದು ದಕ್ಷಿಣ ಕನ್ನಡ…

Read More

ಹಳಿಯಲ್ಲಿ ಓಡಲಿದೆಯೇ ಬೆಂಗಳೂರು ಮಂಗಳೂರು, ಉಡುಪಿ, ಕಾರವಾರದ ನಡುವೆ ವಂದೇ ಭಾರತ್ ರೈಲು… ?!

ಉಡುಪಿ|: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಓಡಿಸುವ…

Read More

ಡಿ.20ರಂದು ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ ರೋಶ್ನಿ ಅಲುಮ್ನಿ ಅಸೋಸಿಯೇಶನ್ ಮೊತ್ತ ಮೊದಲ ‘ ರೋಶ್ನಿ ಇಂಪ್ಯಾಕ್ಟ್ ಅವಾರ್ಡ್’ ಪ್ರಧಾನ … !

ಮಂಗಳೂರು: ನಗರದ ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ ರೋಶ್ನಿ ಅಲುಮ್ನಿ ಅಸೋಸಿಯೇಶನ್ ಮೊದಲ ಬಾರಿಗೆ ‘ರೋಶ್ನಿ ಇಂಪ್ಯಾಕ್ಟ್ಅ ವಾರ್ಡ್-202’5ನ್ನು ಘೋಷಿಸಿದೆ. ಡಿ.20ರಂದು ಸಂಜೆ 5ಕ್ಕೆ ರೋಶನಿ ನಿಲಯ ಕ್ಯಾಂಪಸ್‌ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಆನಂದ್ ಡಿಸಿಲ್ವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕಮ್ಯೂನಿಟಿ ಕ್ಯಾಟಲಿಸ್ಟ್ ಅವಾರ್ಡ್‌ಗೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ಡಾ.ಎನ್.ಜೋಶ್ಚು ಜಯಶೀಲನ್ ರನ್ನು, ಮೈಂಡ್ ಮ್ಯಾಟರ್ಸ್ ಅವಾರ್ಡ್‌ಗೆ ನಿಮ್ಹಾನ್ಸ್‌ನ ಡಾ.ಅನಿಷ್ ವಿ. ಚೆರಿಯನ್,…

Read More

ಅವಿಭಜಿತ ಜಿಲ್ಲೆಯಿಂದ ವಿಧಾನ ಪರಿಷತ್‍ಗೆ ಇರುವ ಎರಡು ಸ್ಥಾನಗಳಲ್ಲಿ 1 ಸ್ಥಾನವನ್ನು ಕ್ರಿಶ್ಚಿಯನ್ ಸಮುದಾಯಕ್ಕೇ ನೀಡಬೇಕೆಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಒತ್ತಾಯ .. !

ಪುತ್ತೂರು: ಸುಮಾರು 38 ಲಕ್ಷ ಜನಸಂಖ್ಯೆ ಇರುವ ಕ್ರೈಸ್ತರಿಗೆ ಕರ್ನಾಟಕದಲ್ಲಿ ರಾಜಕೀಯ ಪಾಲು ತೀರಾ ಕಡಿಮೆ ಇದೆ. ಕರಾವಳಿಯಲ್ಲಿ ಕೊಂಕಣಿ ಮಾತನಾಡುವ ಮಂಗಳೂರು ಕ್ರೈಸ್ತರಿಗೆ ಮಂತ್ರಿಮಂಡಲದಲ್ಲಿ ಸ್ಥಾನವಿಲ್ಲದೆ 31 ವರ್ಷಗಳಾಗಿವೆ. ಹಾಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮುಂದಿನ ಸಂಪುಟ ಪುನಾರಚಣೆ ಸಂದರ್ಭದಲ್ಲಿ ಮಂತ್ರಿ ಸ್ಥಾನ ನೀಡಬೇಕು. ಅವಿಭಜಿತ ಜಿಲ್ಲೆಯಿಂದ ವಿಧಾನ ಪರಿಷತ್‍ಗೆ ಇರುವ ಎರಡು ಸ್ಥಾನಗಳಲ್ಲಿ 1 ಸ್ಥಾನವನ್ನು ಕ್ರಿಶ್ಚಿಯನ್ ಸಮುದಾಯಕ್ಕೇ ನೀಡಬೇಕು ಎಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More

ಡಿ.14 ರಂದು ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಹಾಗೂ ಪಿ.ಎ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಂಸ್ಥೆಗಳ ವತಿಯಿಂದ ‘ಪೇಸ್ ಸಿಲ್ವಥಾನ್ 2025’ ಮಾದಕ ವಸ್ತು ವಿರೋಧಿ ಜಾಗೃತಿ ಮ್ಯಾರಥಾನ್ … !

ಮಂಗಳೂರು: ನಗರದ ನಡುಪದವಿನಲ್ಲಿರುವ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಹಾಗೂ ಪಿ.ಎ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಂಸ್ಥೆಗಳ ವತಿಯಿಂದ ಪೇಸ್ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ ‘ಪೇಸ್ ಸಿಲ್ವಿಯೋರಾ’ ಆಚರಣೆಯ ಅಂಗವಾಗಿ ಪೇಸ್ ಸಿಲ್ವಥಾನ್ 2025- ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್ ಡಿ.14ರ ಬೆಳಗ್ಗೆ 6:30ರಿಂದ 8:30ರವರೆಗೆ ಆಯೋಜಿಸಲಾಗಿದೆ ಎಂದು ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಉಪ ಪ್ರಾಂಶುಪಾಲ ಡಾ.ಮುಹಮ್ಮದ್ ಮುಬೀನ್ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,ಮಾದಕ ವಸ್ತು ದುರುಪಯೋಗ ತಡೆಗಟ್ಟುವ, ಜಾಗೃತಿ…

Read More

ಬೆಳೆ ವಿಮೆಯ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕ ರೈತರಿಗೆ ಪಾವತಿಸಿದರೆ ಉತ್ತಮ : ಎಸ್‌ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ನ್ಯೂನತೆಯಾಗಿದ್ದು, ಪರಿಷ್ಕರಣೆಯಾಗಬೇಕು ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಎಸ್ ಸಿ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಆಗ್ರಹಿಸಿದರು.ಸಭೆಯಲ್ಲಿ ಬೆಳೆ ವಿಮೆಯ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕ ರೈತರಿಗೆ ಪಾವತಿಸಿದರೆ ಉತ್ತಮ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್‌ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ತೋಟಗಾರಿಕಾಧಿಕಾರಿ ದರ್ಶನ್ ಈ ಬಗ್ಗೆ ಮಾಹಿತಿ ನೀಡುತ್ತಾ,…

Read More
error: Content is protected !!