ಡಿಸೆಂಬರ್ 16 ರಂದು ನಗರದ ಕದ್ರಿ ಹಿಲ್ಸ್‌ ನಲ್ಲಿ “ವಿಜಯ ದಿವಸ” ವೀರಯೋಧರ ಸ್ಮರಣೆ … !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ , ನಿಟ್ಟೆ ಶಿಕ್ಷಣ ಸಂಸ್ಥೆ , ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181 , ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317 ಡಿ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ವೀರಯೋಧರು ಮಾಡಿದ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ ಡಿಸೆಂಬರ್ 16 ರಂದು ಬೆಳಿಗ್ಗೆ 9:00 ಗಂಟೆಗೆ, “ವಿಜಯ ದಿವಸ” ವನ್ನು ಮಂಗಳೂರು ನಗರದ ಕದ್ರಿ ಹಿಲ್ಸ್‌ ನಲ್ಲಿರುವ ಯೋಧರ ಯುದ್ಧಸ್ಮಾರಕದಲ್ಲಿ ಹೂಹಾರವನ್ನು ಅರ್ಪಿಸಿ, ಪ್ರಾರ್ಥನೆಯೊಂದಿಗೆ ನಮನ ಸಲ್ಲಿಸಲಾಗುವುದೆಂದು ದಕ್ಷಿಣ ಕನ್ನಡ…

Read More

ಹಳಿಯಲ್ಲಿ ಓಡಲಿದೆಯೇ ಬೆಂಗಳೂರು ಮಂಗಳೂರು, ಉಡುಪಿ, ಕಾರವಾರದ ನಡುವೆ ವಂದೇ ಭಾರತ್ ರೈಲು… ?!

ಉಡುಪಿ|: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಓಡಿಸುವ…

Read More

ಡಿ.20ರಂದು ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ ರೋಶ್ನಿ ಅಲುಮ್ನಿ ಅಸೋಸಿಯೇಶನ್ ಮೊತ್ತ ಮೊದಲ ‘ ರೋಶ್ನಿ ಇಂಪ್ಯಾಕ್ಟ್ ಅವಾರ್ಡ್’ ಪ್ರಧಾನ … !

ಮಂಗಳೂರು: ನಗರದ ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ ರೋಶ್ನಿ ಅಲುಮ್ನಿ ಅಸೋಸಿಯೇಶನ್ ಮೊದಲ ಬಾರಿಗೆ ‘ರೋಶ್ನಿ ಇಂಪ್ಯಾಕ್ಟ್ಅ ವಾರ್ಡ್-202’5ನ್ನು ಘೋಷಿಸಿದೆ. ಡಿ.20ರಂದು ಸಂಜೆ 5ಕ್ಕೆ ರೋಶನಿ ನಿಲಯ ಕ್ಯಾಂಪಸ್‌ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಆನಂದ್ ಡಿಸಿಲ್ವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕಮ್ಯೂನಿಟಿ ಕ್ಯಾಟಲಿಸ್ಟ್ ಅವಾರ್ಡ್‌ಗೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ಡಾ.ಎನ್.ಜೋಶ್ಚು ಜಯಶೀಲನ್ ರನ್ನು, ಮೈಂಡ್ ಮ್ಯಾಟರ್ಸ್ ಅವಾರ್ಡ್‌ಗೆ ನಿಮ್ಹಾನ್ಸ್‌ನ ಡಾ.ಅನಿಷ್ ವಿ. ಚೆರಿಯನ್,…

Read More

ಅವಿಭಜಿತ ಜಿಲ್ಲೆಯಿಂದ ವಿಧಾನ ಪರಿಷತ್‍ಗೆ ಇರುವ ಎರಡು ಸ್ಥಾನಗಳಲ್ಲಿ 1 ಸ್ಥಾನವನ್ನು ಕ್ರಿಶ್ಚಿಯನ್ ಸಮುದಾಯಕ್ಕೇ ನೀಡಬೇಕೆಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಒತ್ತಾಯ .. !

ಪುತ್ತೂರು: ಸುಮಾರು 38 ಲಕ್ಷ ಜನಸಂಖ್ಯೆ ಇರುವ ಕ್ರೈಸ್ತರಿಗೆ ಕರ್ನಾಟಕದಲ್ಲಿ ರಾಜಕೀಯ ಪಾಲು ತೀರಾ ಕಡಿಮೆ ಇದೆ. ಕರಾವಳಿಯಲ್ಲಿ ಕೊಂಕಣಿ ಮಾತನಾಡುವ ಮಂಗಳೂರು ಕ್ರೈಸ್ತರಿಗೆ ಮಂತ್ರಿಮಂಡಲದಲ್ಲಿ ಸ್ಥಾನವಿಲ್ಲದೆ 31 ವರ್ಷಗಳಾಗಿವೆ. ಹಾಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮುಂದಿನ ಸಂಪುಟ ಪುನಾರಚಣೆ ಸಂದರ್ಭದಲ್ಲಿ ಮಂತ್ರಿ ಸ್ಥಾನ ನೀಡಬೇಕು. ಅವಿಭಜಿತ ಜಿಲ್ಲೆಯಿಂದ ವಿಧಾನ ಪರಿಷತ್‍ಗೆ ಇರುವ ಎರಡು ಸ್ಥಾನಗಳಲ್ಲಿ 1 ಸ್ಥಾನವನ್ನು ಕ್ರಿಶ್ಚಿಯನ್ ಸಮುದಾಯಕ್ಕೇ ನೀಡಬೇಕು ಎಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More

ಡಿ.14 ರಂದು ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಹಾಗೂ ಪಿ.ಎ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಂಸ್ಥೆಗಳ ವತಿಯಿಂದ ‘ಪೇಸ್ ಸಿಲ್ವಥಾನ್ 2025’ ಮಾದಕ ವಸ್ತು ವಿರೋಧಿ ಜಾಗೃತಿ ಮ್ಯಾರಥಾನ್ … !

ಮಂಗಳೂರು: ನಗರದ ನಡುಪದವಿನಲ್ಲಿರುವ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಹಾಗೂ ಪಿ.ಎ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಂಸ್ಥೆಗಳ ವತಿಯಿಂದ ಪೇಸ್ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ ‘ಪೇಸ್ ಸಿಲ್ವಿಯೋರಾ’ ಆಚರಣೆಯ ಅಂಗವಾಗಿ ಪೇಸ್ ಸಿಲ್ವಥಾನ್ 2025- ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್ ಡಿ.14ರ ಬೆಳಗ್ಗೆ 6:30ರಿಂದ 8:30ರವರೆಗೆ ಆಯೋಜಿಸಲಾಗಿದೆ ಎಂದು ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಉಪ ಪ್ರಾಂಶುಪಾಲ ಡಾ.ಮುಹಮ್ಮದ್ ಮುಬೀನ್ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,ಮಾದಕ ವಸ್ತು ದುರುಪಯೋಗ ತಡೆಗಟ್ಟುವ, ಜಾಗೃತಿ…

Read More

ಬೆಳೆ ವಿಮೆಯ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕ ರೈತರಿಗೆ ಪಾವತಿಸಿದರೆ ಉತ್ತಮ : ಎಸ್‌ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ನ್ಯೂನತೆಯಾಗಿದ್ದು, ಪರಿಷ್ಕರಣೆಯಾಗಬೇಕು ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಎಸ್ ಸಿ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಆಗ್ರಹಿಸಿದರು.ಸಭೆಯಲ್ಲಿ ಬೆಳೆ ವಿಮೆಯ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕ ರೈತರಿಗೆ ಪಾವತಿಸಿದರೆ ಉತ್ತಮ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್‌ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ತೋಟಗಾರಿಕಾಧಿಕಾರಿ ದರ್ಶನ್ ಈ ಬಗ್ಗೆ ಮಾಹಿತಿ ನೀಡುತ್ತಾ,…

Read More

ಕಾಫಿ ಕಳ್ಳತನದ ವೇಳೆ ತಡೆಯೊಡ್ಡಿದ್ದ ಮಾಲಿಕನ ಮೇಲೆ ಖದೀಮರಿಂದ ಮಾರಣಾಂತಿಕ ಹಲ್ಲೆ*

ಅರೇಹಳ್ಳಿ:ಮಲೆನಾಡು ಭಾಗವಾದ ಅರೇಹಳ್ಳಿ ಹಾಗೂ ಸುತ್ತಮುತ್ತಲಿನಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಮಿತಿಮೀರಿದ ಕಾಡಾನೆಗಳ ಹಾವಳಿಯ ನಡುವೆಯೂ ಕೃಷಿಯನ್ನೇ ಅವಲಂಬಿಸಿ ಕಾಫಿ ಹಾಗೂ ಇತ್ಯಾದಿ ಬೆಳೆಗಳನ್ನು ಬೆಳೆಯುತ್ತಾ ಆರ್ಥಿಕ ಸಂಕಷ್ಟದೊಂದಿಗೆ ಜೀವನ ಸಾಗಿಸುತ್ತಿರುವ ಅದೆಷ್ಟೋ ಮಧ್ಯಮ ವರ್ಗದ ಬೆಳೆಗಾರರಿಗೆ ಇದೀಗ ಕಾಫಿ ಬೆಳೆಗೆ ತುಸು ಬೆಲೆ ಏರಿಕೆ ಕಂಡಿದ್ದು ನಿರಾಳತೆಯ ಸಮಯದಲ್ಲಿಯೆ ಖದೀಮರ ಹಾವಳಿ ಮಿತಿ ಮೀರುತ್ತಿದ್ದು ಬೆಳೆಗಾರರಲ್ಲಿ ದಿನನಿತ್ಯ ಆತಂಕ ಸೃಷ್ಟಿಯಾಗುತ್ತಿದೆ. ರಾತ್ರಿ ಹಗಲೆನ್ನದೆ ಕಷ್ಟ ಪಟ್ಟು ಬೆಳೆಸಿದ ಕಾಫಿಯನ್ನು ಖದೀಮರು ದೋಚಿ ಪರಾರಿಯಾಗುತ್ತಿದ್ದು ಮಾತ್ರವಲ್ಲದೆ, ಅದನ್ನು…

Read More

ಎಂಸಿಎಫ್‌ ಹೆಸರನ್ನು ತೆಗೆದು ಪಾರದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಎಂದು ಮರುನಾಮಕರಣಕ್ಕೆ ನಿವೃತ್ತ ನೌಕರರ ಆಕ್ರೋಶ .. !

ಮಂಗಳೂರು:ಪಣಂಬೂರು ಬಳಿಯ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ (ಎಂಸಿಎಫ್‌ ಹೆಸರನ್ನು ತೆಗೆದು ಪಾರದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಗಿದೆ. ಇದಕ್ಕೆ ಅವಕಾಶ ನೀಡದೆ ಅದನ್ನು ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ ಎಂದೇ ಮುಂದುವರಿಸಬೇಕು ಎಂದು ಎಂಸಿಎಫ್‌ ಸಂಸ್ಥೆಯ ನಿವೃತ್ತ ಸದಸ್ಯರು , ಸಮಿತಿಯ ಸದಸ್ಯರಾದ ಮ್ಯಾಕ್ಸಿಮ್ ಅಬ್ರೆಡ್ ಡಿಸೋಜಾ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , 1971ರಲ್ಲಿ ರಾಜಯ ಸರಕಾರ, ರಾಜ್ಯದ ಹೂಡಿಕೆದಾರರು ಮತ್ತು ರೈತರ ಪಾಲುದಾರಿಕೆಯೊಂದಿಗೆ ಸ್ಥಾಪನೆಯಾದ…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಎರಡನೇ ವಾರ್ಡ್‌ನಲ್ಲಿ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಭರ್ಜರಿ ಗೆಲುವು

ಮಂಜೇಶ್ವರ:  ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಸಮಾಜ ಸೇವಕ ಹಾಗೂ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಅವರು ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಿದ್ದಾರೆ. ಚುನಾವಣಾ ಅವಧಿಯಲ್ಲಿ ಎದುರಾಳಿಗಳಿಂದ ನಡೆದ ಅಪಪ್ರಚಾರಗಳನ್ನೆಲ್ಲಾ ಜನತೆಯ ಸ್ಪಷ್ಟ ತೀರ್ಪಿನ ಮೂಲಕ ಮಣಿಸಿ ಅವರು ಗಮನಾರ್ಹ ಗೆಲುವು ದಾಖಲಿಸಿದ್ದಾರೆ.ಗೆಲುವಿನ ನಂತರ ಮಾತನಾಡಿದ ಇಲ್ಯಾಸ್ ತೂಮಿನಾಡು ಅವರು, “ಇದು ನನ್ನ ವೈಯಕ್ತಿಕ ಗೆಲುವಲ್ಲ. ಇದು ನನ್ನ ಗ್ರಾಮದ ಜನತೆಯ ಗೆಲುವು. ನನ್ನ ಮೇಲೆ ನಂಬಿಕೆ ಇಟ್ಟು ಮತ…

Read More

“ಧರ್ಮಾವಲೋಕನ ಸಭೆ”ಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ದೋಣಿಂಜೆಗುತ್ತು ಗಡಿ ಪ್ರಧಾನರಾದ ಪ್ರಮೋದ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಯತಿವರ್ಯರ ಮತ್ತು ತಂತ್ರಿವರ್ಯರ ಅನುಗ್ರಹ ಮಾರ್ಗದರ್ಶನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಅರಮನೆ, ಬೀಡುಗಳ ಅರಸರು ಹಾಗೂ ಗುತ್ತು ಮನೆತನದ ಗಡಿಕಾರರು ಹಾಗೂ ಯಜಮಾನರುಗಳ ಸಮಕ್ಷಮದಲ್ಲಿ ವಿಶ್ವ ಹಿಂದೂ ಪರಿಷತ್, ಹಿಂದೂ ಯುವಸೇನೆ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸಹಕಾರದೊಂದಿಗೆ ಡಿ.21ರಂದು ನಡೆಯಲಿರುವ ಧರ್ಮಾವಲೋಕನ ಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಸಂಜೆ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ಬಳಿಕ ಮಾತಾಡಿದ ಪ್ರಮೋದ್…

Read More
error: Content is protected !!