ಭಯದ ವಾತಾವರಣ ಸೃಷ್ಟಿಸಿದ ನಾಗರಾಹಾವು: ಸೆರೆ ಹಿಡಿದು ಮಾನವೀಯತೆ ಮೆರೆದ ಉರಗ ತಜ್ಞ ರಾಜು ಕಿದೂರು

ಕುಂಬ್ಳೆ : ಎರಡು ದಿನಗಳಿಂದ ಬಂಬ್ರಾಣ ಬತ್ತೆರಿ ನಿವಾಸಿ ನಾರಾಯಣ ಅವರ ಮನೆ ಅಂಗಳದಲ್ಲಿ ಸುತ್ತಾಡುತ್ತಿದ್ದ ನಾಗರ ಹಾವೊಂದು ಮನೆ ಮಂದಿಗೆ ಭಯದ ವಾತಾವರಣ ಸೃಷ್ಟಿಸಿತ್ತು. ಇದೀಗ ಕೊನೆಗೂ ಇಂದು ಮುಂಜಾನೆ 7 ಗಂಟೆಯ ಸುಮಾರಿಗೆ ಹೊಲಿ ಫ್ಯಾಮಿಲಿ ಶಾಲಾ ಅಧ್ಯಾಪಕರು ಹಾಗೂ ನುರಿತ ಉರಗ ತಜ್ಞರಾದ ರಾಜು ಕಿದುರ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೂ ಮನೆ ಹಾಗೂ ಊರ ಮಂದಿ ನಿಟ್ಟುಸಿರು ಬಿಡುವಂತಾಗಿದೆ. ಈ ಸಂಧರ್ಭದಲ್ಲಿ ಉರಗ ತಜ್ಞರಾದ ರಾಜು…

Read More

ಸ್ವಸ್ತಿಕ್ ಕಲಾಕೇಂದ್ರ ( ರಿ) ಜಲ್ಲಿಗುಡ್ಡೆ .ಯಕ್ಷರಂಗದ ಧೀಮಂತ ಪ್ರತಿಭೆ ಬಾಬು ಕುಡ್ತಡ್ಕ ಪ್ರಶಸ್ತಿ ಪ್ರಧಾನ ಸಮಾರಂಭ

ಸ್ವಸ್ತಿಕ್ ಕಲಾಕೇಂದ್ರ ( ರಿ) ಜಲ್ಲಿಗುಡ್ಡೆ ಇದರ ವತಿಯಿಂದ ರಾಮಕೃಷ್ಣ ಮಿಷನ್ ಮಂಗಳೂರು ಇಲ್ಲಿನ ವಿವೇಕಾನಂದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಯಕ್ಷರಂಗದಲ್ಲಿ 33 ವರ್ಷಗಳಿಗೂ ಹೆಚ್ಚು ಕಾಲ ಕಲಾದೇವಿಯನ್ನು ಆರಾಧಿಸಿ ಸವ್ಯಸಾಚಿ ಎನಿಸಿದ ಕುಮಾರ ಗೌಡ ಪುತ್ತಿಗೆ ಇವರಿಗೆ 25-26 ರ ಸಾಲಿನ ಬಾಬು ಕುಡ್ತಡ್ಕ ಪ್ರತಿಷ್ಟಿತ ಬಾಬು ಕುಡ್ತಡ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಗೆ ಸ್ಪಂದಿಸಿ ಮಾತನಾಡಿದ ಅವರು ಬಾಬು ಕುಡ್ತಡ್ಕ ರು ಬದುಕಿದ್ದಾಗ ಅವರು ನಾನು ಒಂದೇ ಮೇಳದಲ್ಲಿದ್ದೆವು ನನ್ನ.ತಪ್ಪುಗಳನ್ನು ತಿದ್ದಿ ನನಗೆ ಮೂರ್ತಿ…

Read More

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳ ಮೂಲದ ಯುವಕ ಕೊನೆಯುಸಿರು … !

ಬಂಟ್ವಾಳ :ಬೆಂಗಳೂರಿನ ಕೊಡ್ಲುಗೇಟ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ನವ ವಿವಾಹಿತ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಪೆರಿಯಪಾದೆ ಜಮಾಅತಿಗೊಳಪಟ್ಟ ಕುಂಟಾಲಪಳಿಕೆ-ಕೆಳಗಿನ ಮನೆ ನಿವಾಸಿ ದಿವಂಗತ ಅಹಮದ್ ಎಂಬವರ ಪುತ್ರ ಮುಹಮ್ಮದ್ ಹಾರಿಸ್ (27) ಎಂದು ಹೆಸರಿಸಲಾಗಿದೆ. ಬೆಂಗಳೂರಿನ ಎಸಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಹಾರಿಸ್ ಡಿ 9 ರಂದು ಕೆಲಸದ ನಿಮಿತ್ತ ತನ್ನ ಸಹೋದ್ಯೋಗಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಗೂಡ್ಸ್…

Read More

ಟಯರ್ ಸ್ಪೋಟಗೊಂಡು ಟೆಂಪೋ ಪಲ್ಟಿ – ಕಾರ್ಮಿಕ ಮಹಿಳೆ ದುರಂತ ಅಂತ್ಯ …. !

ಉಡುಪಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.ಹೆ. 66ರಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ 7 ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳೆಯರಿದ್ದರು. ವೇಗವಾಗಿ ಸಾಗುತ್ತಿದ್ದ ವಾಹನದ…

Read More

ಸೌಜನ್ಯ ಹೋರಾಟಕ್ಕೆ ನ್ಯಾಯದ ಆಶೀರ್ವಾದ ಮಾಡಿರೋ ಶ್ರೀಗಳ ಫೋಟೋಗಳು ಎಲ್ಲೆಡೆ ವೈರಲ್…. ! ಅಷ್ಟಕ್ಕೂ ಯಾರು ಈ ಗುರುಗಳು… ?

ಮಂಗಳೂರು: ಶ್ರೀ ನಿರ್ಮಲಾನಂದ ಗುರುಗಳು ಚಿನ್ನಯ್ಯನಿಗೆ ಮತ್ತು ಹೋರಾಟಗಾರರಿಗೆ ಒಕ್ಕಲಿಗ ಮಹಾಸಂಸ್ಥಾನದಲ್ಲಿ ಕಾಲಭೈರವ ದರ್ಶನ ನಂತರ ತಮ್ಮ ಪೀಠದಲ್ಲಿ ಕುಳಿತು ಸೌಜನ್ಯ ಹೋರಾಟಕ್ಕೆ ನ್ಯಾಯದ ಆಶೀರ್ವಾದ ಮಾಡಿರೋ ಫೋಟೋಗಳು ಲಭ್ಯವಾಗಿದೆ. ಸೌಜನ್ಯ ಅತ್ಯಾಚಾರ – ಕೊಲೆ ಅಷ್ಟೇ ಅಲ್ಲ, ಧರ್ಮಸ್ಥಳದಲ್ಲಿ ತಾನು ಅತ್ಯಾಚಾರ ಕೊಲೆಯಾಗಿ ಶವವಾದ ಅನೇಕ ದೇಹಗಳನ್ನು ಅಕ್ರಮವಾಗಿ ಹೂತು ಹಾಕಿದ ವಿವರಗಳನ್ನು ಚಿನ್ನಯ್ಯ ಸ್ವತಃ ನಿರ್ಮಲಾನಂದ ಶ್ರೀಗಳ ಎದುರು ಎಳೆ ಎಳೆಯಾಗಿ ಬಿಚ್ಚಿಟ್ಟಾಗ ದಂಗಾಗಿ ಹೋಗಿದ್ದರು. ಮೃತ ಸೌಜನ್ಯ ಒಕ್ಕಲಿಗ ಹೆಣ್ಣು ಮಗು, ಅವಳಿಗಷ್ಟೇ…

Read More

ವಿಟಮಿನ್ ಕೊರತೆ ಮತ್ತು ಬಾಯಿ ಹುಣ್ಣು

ಬಾಯಿ ಹುಣ್ಣುಗಳು ಚಿಕ್ಕ ವಿಷಯವಾಗಿ ಕಾಣಿಸಬಹುದು, ಆದರೆ ಅವು ವಿಟಮಿನ್ ಕೊರತೆಯಿಂದ ಹಿಡಿದು ಬಾಯಿಯ ಕ್ಯಾನ್ಸರ್‌ವರೆಗಿನ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಗಳ ಆರಂಭಿಕ ಸೂಚಕಗಳಾಗಿರಬಹುದು. ನಿಮ್ಮ ಬಾಯಿ ನಿಮಗೆ ಹೇಳುವುದನ್ನು ಕೇಳುವುದು ನೀವು ಅರಿತುಕೊಳ್ಳುವುದಕ್ಕಿಂತ ಹೆಚ್ಚು ಮುಖ್ಯವಾಗಬಹುದು. ಎಲ್ಲಾ ಹುಣ್ಣುಗಳು ಒಂದೇ ಆಗಿರುವುದಿಲ್ಲ ಬಾಯಿ ಹುಣ್ಣು ಸಾಮಾನ್ಯವಾಗಿ ದುಂಡಗಿನ ಅಥವಾ ಅಂಡಾಕಾರದ ಆಕಾರದಲ್ಲಿರುತ್ತದೆ, ಬಿಳಿ ಅಥವಾ ಹಳದಿ ಮಧ್ಯಭಾಗ ಮತ್ತು ಕೆಂಪು ಅಂಚನ್ನು ಹೊಂದಿರುತ್ತದೆ. ಅವು ಸಾಮಾನ್ಯವಾಗಿ ಕೆನ್ನೆಯ ಒಳಗೆ, ತುಟಿಗಳ ಮೇಲೆ ಅಥವಾ ನಾಲಿಗೆಯ ಮೇಲೆ…

Read More

ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು-ಶಾಸಕ ವೇದವ್ಯಾಸ ಕಾಮತ್

ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣರ ಹೀಗೆ ವಿವಿಧ ವರ್ಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವದವರಿದ್ದು, ದೈವದ ಚಾಕರಿ ಮಾಡುವವರಲ್ಲಿಯೂ…

Read More

ರಾಜಕೀಯ ಪಿತೂರಿಯಿಂದಾಗಿ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ : ಶಾಹಿದ ತಸ್ನೀಮ್

ಬಿಸಿರೋಡ್-ಡಿ.10: ರಾಜಕೀಯ ಪಿತೂರಿಯ ಭಾಗವಾಗಿ ಕಾನೂನುಗಳನ್ನು ದುರ್ಬಳಕೆ ಮಾಡಿ ಅಮಾಯಕರನ್ನು ವಿಚಾರಣೆ ಇಲ್ಲದೆ ವರ್ಷಗಟ್ಟಲೆ ಜೈಲಲ್ಲಿ ಕೊಳೆಸುತ್ತಿರುವುದು ಮತ್ತು ಕೊನೆಗೆ ಸಾಕ್ಷ್ಯಧಾರಗಳೇ ಇಲ್ಲದೇ ಬಿಡುಗಡೆಯಾಗುತ್ತಿರುವುದು ಮಾನವ ಹಕ್ಕಿನ ಉಲ್ಲಂಘನೆಯಾಗಿದೆ. ಕರಾಳ ಕಾನೂನುಗಳನ್ನು ತಮ್ಮ ಸ್ವಚ್ಛಾಚಾರಕ್ಕೆ ದುರ್ಬಳಕೆ ಮಾಡಿದ ಅಧಿಕಾರಿಗಳನ್ನು ಉತ್ತರದಾಯಿಗಳನ್ನಾಗಿಸಬೇಕು ಮತ್ತು ಮುಗ್ಧರಿಗೆ ಪರಿಹಾರ ಒದಗಿಸಬೇಕು. ಅತಿ ಹೆಚ್ಚು ದುರ್ಬಳಕೆಗೀಡಾಗುತ್ತಿರುವ ಇಂತಹ ಕರಾಳ ಕಾನೂನುಗಳನ್ನು ತಕ್ಷಣ ಹಿಂಪಡೆಯಬೇಕು. ಇದಕ್ಕಾಗಿ ಜನಾಂದೋಲನ ರೂಪಿಸಲು ಇಂದಿನ ವಿಶ್ವ ಮಾನವ ಹಕ್ಕುಗಳ ದಿನ ಪ್ರೇರಣೆಯಾಗಲಿ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ…

Read More

ದೇಗುಲದ ಮುಂಭಾಗ ಆಯೋಜಿಸಿದ್ದ ದಫ್ ಪ್ರದರ್ಶನ ರದ್ದು

ಹಿಂದೂಪರ ಸಂಘಟನೆಗಳ ಒತ್ತಡದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಏರ್ಪಡಿಸಿದ್ದ ದಫ್ ಪ್ರದರ್ಶನವನ್ನು ರದ್ದು ಮಾಡಲಾಗಿದೆ. ಡಿ. 25 ಮತ್ತು 26 ರಂದು ಸಮಾಜ ಸೇವಾ ಸಂಘ (ರಿ) ಇದರ ವತಿಯಿಂದ ಕೆವಿಜಿ ಸುಳ್ಯ ಹಬ್ಬವನ್ನು ಆಯೋಜಿಸಲಾಗಿತ್ತು. ಕೋಮು ಸೌಹಾರ್ದತೆಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ‘ದಫ್ ಪ್ರದರ್ಶನ’ವನ್ನು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿತ್ತು. ದೇವಸ್ಥಾನದ ಮುಂಭಾಗ ದಫ್ ಪ್ರದರ್ಶನವನ್ನು ವಿಎಚ್ ಪಿ…

Read More
error: Content is protected !!