ಗೌರಿ

ತಲೆ ಬಾಚಿ ಎರಡು ಜುಟ್ಟು ಹಾಕಿ, ಯೂನಿಫಾರ್ಮ್ ಹಾಕಿಸಿ ನಾನು ಪಿಂಕಿಯನ್ನು ರೆಡಿ ಮಾಡಿದೆ . ಅಷ್ಟು ಹೊತ್ತಿಗೆ “ಗೌರಿ ಆಯ್ತೆನೇ?” ಎಂದು ರವಿ ಕೂಗಿದ. ಹಾ… ಆಯ್ತು ಎಂದು ಉತ್ತರಿಸುತ್ತಾ, ಶಾಲೆಯಲ್ಲಿ ಅಳಬೇಡ, ಎಲ್ಲರ ಜೊತೆ ಚೆನ್ನಾಗಿ ಮಾತಾಡು, ಫ್ರೆಂಡ್ಸ್ ಮಾಡಿಕೊ…. ಎಂದು ಬುದ್ಧಿಮಾತುಗಳನ್ನು ಹೇಳುತ್ತಾ ಕೈ ಹಿಡಿದು ಹೊರಗೆ ಕರೆತಂದೆ.ಇಂದು ನನ್ನ ಮಗಳು ಪಿಂಕಿಗೆ ಶಾಲೆಯ ಮೊದಲ ದಿನ, ತುಂಬಾ ಖುಷಿಯಿಂದ ಅವಳು ಟೆಡ್ಡಿ ಬೇರ್ ಬ್ಯಾಗನ್ನು ಬೆನ್ನಿಗೆ ಹಾಕಿಕೊಳ್ಳುತ್ತಾ ಅಪ್ಪನೊಂದಿಗೆ ಬೈಕಿನಲ್ಲಿ ಹತ್ತಿ…

Read More

ಭಾರೀ ಮಳೆಗೆ ಕುಸಿದ ಮನೆ: ಬಿಜೆಪಿ ನಾಯಕರ ಭೇಟಿ

ಕಾಸರಗೋಡು: ಬುಧವಾರ ಸುರಿದ ಭಾರೀ ಮಳೆಗೆ ಮಂಗಲ್ಪಾಡಿ ಪಂಚಾಯತ್‌ನ ಶಿರಿಯಾ ವಾರ್ಡ್ ನಿವಾಸಿ ತಿರುಮಲೇಶ್ ಎಂಬುವವರ ಮನೆ ಕುಸಿದಿದ್ದು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್, ಜಿಲ್ಲಾ ಉಪಾಧ್ಯಕ್ಷ ರಮೇಶ್, ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಮಂಗಲ್ಪಾಡಿ ಪಂಚಾಯತ್ ಕಾರ್ಯದರ್ಶಿ ಕಿಶೋರ್ ಕುಮಾರ್, ವಿನು ಮತ್ತು ಭರತ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬುಧವಾರ ಮಧ್ಯಾಹ್ನದ ವೇಳೆಗೆ ಹಂಚಿನ ಮನೆಯ ಮೇಲ್ಛಾವಣಿಯು ಭಾರಿ ಸದ್ದಿನೊಂದಿಗೆ ಕುಸಿದು ಬಿದ್ದಿದೆ. ವಯೋಸಹಜ…

Read More

75 ದಿನ ಕಳೆದರೂ ಪತ್ತೆಯಾಗದ ಬೆಂಗಳೂರು ವಿದ್ಯಾರ್ಥಿನಿಯರು: CIDಗೆ ತನಿಖೆ ವರ್ಗಾವಣೆ

ಬೆಂಗಳೂರು, ಜುಲೈ 3: ವಿದ್ಯಾರಣ್ಯಪುರದ ಪಿಯುಸಿ ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ನಾಪತ್ತೆಯಾಗಿ 75 ದಿನಗಳಾದರೂ ಅವರ ಸುಳಿವು ಇನ್ನೂ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಆರಂಭದಿಂದಲೇ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರೂ ಮಹತ್ವದ ಸುಳಿವು ಸಿಕ್ಕಿರಲಿಲ್ಲ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಕರ್ನಾಟಕ ಸರ್ಕಾರ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (CID)ಗೆ ವರ್ಗಾಯಿಸಿದೆ. ವಿದ್ಯಾರ್ಥಿನಿಯರ ಪೋಷಕರು ಕೂಡ ಶೀಘ್ರ ಪತ್ತೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಪ್ರಕರಣದ ಕುರಿತು ಸಾರ್ವಜನಿಕರಲ್ಲಿಯೂ ಆತಂಕ ವ್ಯಕ್ತವಾಗಿದೆ. CID ಅಧಿಕಾರಿಗಳು…

Read More

ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್‌ಗೆ ಮತ್ತಷ್ಟು ಬಲ

ಮಂಗಳೂರು, ಜುಲೈ 2: ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಜನತಾದಳ (ಜಾತ್ಯತೀತ) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ನಿರ್ದೇಶನದಂತೆ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಜಿಲ್ಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಅಹಮ್ಮದ್ ಮುಲ್ಕಿ ಹಾಗೂ ವಸಂತ್ ಪೂಜಾರಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾ…

Read More

ಭಾರತಕ್ಕೆ 10 ಟ್ರಿಲಿಯನ್ ಯೆನ್ ಹೂಡಿಕೆ ಗುರಿ: ಭಾರತ-ಜಪಾನ್ ನಡುವೆ ಮಹತ್ವದ ಒಪ್ಪಂದಗಳು

ಹೊಸದಿಲ್ಲಿ: ಭಾರತ-ಜಪಾನ್ ಶೃಂಗಸಭೆಯ ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಂದಿನ ಹತ್ತು ವರ್ಷಗಳಲ್ಲಿ ಜಪಾನ್‌ನಿಂದ ಭಾರತಕ್ಕೆ 10 ಟ್ರಿಲಿಯನ್ ಯೆನ್ ಹೂಡಿಕೆಯನ್ನು ಆಕರ್ಷಿಸುವುದು ಹಾಗೂ ಭಾರತದಲ್ಲಿರುವ ಜಪಾನಿನ ಕಂಪನಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿ ಹೊಂದಿರುವುದಾಗಿ ಘೋಷಿಸಿದರು. ಜಪಾನ್ ಪ್ರಧಾನಿ ಸನೆ ತಕೈಚಿ ಅವರ ಭಾರತ ಭೇಟಿಯು ಉಭಯ ರಾಷ್ಟ್ರಗಳ ವಿಶೇಷ ಕಾರ್ಯತಂತ್ರದ ಮತ್ತು ಜಾಗತಿಕ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ ಎಂದು ಮೋದಿ ಹೇಳಿದರು. ಇದೇ ವೇಳೆ, ಭಾರತ ಮತ್ತು ಜಪಾನ್…

Read More

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಜು.4ರಂದು

ಮಂಗಳೂರು: ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭವು ಜುಲೈ 4ರಂದು ಮಧ್ಯಾಹ್ನ 3 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ. 2025–26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು. ಮಾಜಿ ಸಚಿವ ಹಾಗೂ…

Read More

ಡ್ರಿಂಕ್ ಅಂಡ್ ಡ್ರೈವ್ ಆರೋಪ; ಸೋಶಿಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ಹೆಲೆನ್ ಆಫ್ ಸ್ಪಾರ್ಟಾ ಪೊಲೀಸ್ ವಶಕ್ಕೆ

ಕಾಸರಗೋಡು, ಜು. 2: ಸೋಶಿಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ಹೆಲೆನ್ ಆಫ್ ಸ್ಪಾರ್ಟಾ (ಧನ್ಯ ಎಸ್. ರಾಜೇಶ್) ಅವರನ್ನು ಮದ್ಯಪಾನ ಮಾಡಿ ವಾಹನ ಚಲಾಯಿಸಿದ (ಡ್ರಿಂಕ್ ಅಂಡ್ ಡ್ರೈವ್) ಆರೋಪದ ಹಿನ್ನೆಲೆಯಲ್ಲಿ ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಾಹನ ತಪಾಸಣೆ ವೇಳೆ ಪೊಲೀಸರು ಅವರ ಕಾರನ್ನು ತಡೆದು ಪರಿಶೀಲಿಸಿದ್ದು, ಪರೀಕ್ಷೆಯಲ್ಲಿ ಅವರು ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಬಳಿಕ ಮೋಟಾರು ವಾಹನ ಕಾಯ್ದೆಯ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ.

Read More

ಬೋಳೂರಿನ ಒಳಚರಂಡಿ ಸಮಸ್ಯೆ ಪರಿಹಾರಕ್ಕೆ ಶಾಸಕರ ನೇತೃತ್ವದಲ್ಲಿ ಸಮಗ್ರ ಸಭೆ

ಮಂಗಳೂರು, ಜು. 2: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆವರಣದಲ್ಲಿ ಸ್ಥಳೀಯರ ಬಹುಕಾಲದ ಒಳಚರಂಡಿ ಸಮಸ್ಯೆ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಸುಮಾರು 75 ವರ್ಷಗಳಿಂದ ಈ ಭಾಗದಲ್ಲಿ ಒಳಚರಂಡಿ ವ್ಯವಸ್ಥೆಯ ಕೊರತೆ ಪ್ರಮುಖ ಸಮಸ್ಯೆಯಾಗಿದ್ದು, ಹಿಂದಿನ ಅವಧಿಯಲ್ಲೇ ಕುಡ್ಸೆಂಪ್ ಮೂಲಕ ಅನುದಾನ ಮೀಸಲಿಡಲಾಗಿತ್ತು. ಆದರೆ ನೆಲದಡಿಯ ಬಂಡೆಕಲ್ಲುಗಳಂತಹ ಭೌಗೋಳಿಕ ಸಮಸ್ಯೆಯಿಂದ ಯೋಜನೆ…

Read More

ಮಂಗಳೂರು ಪೊಲೀಸ್ ಆಯುಕ್ತರಿಂದ ಜಲ ಸಂರಕ್ಷಣಾ ಅಭಿಯಾನದ ಪೋಸ್ಟರ್ ಬಿಡುಗಡೆಎಲ್ ನಿನೋ ಪರಿಣಾಮದ ಹಿನ್ನೆಲೆಯಲ್ಲಿ ನೀರು ಉಳಿಸುವ ಕುರಿತು ಜನಜಾಗೃತಿಗೆ ಕರೆ

ಮಂಗಳೂರು, ಜುಲೈ 2, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಆಯೋಜಿಸುತ್ತಿರುವ “ಜಲ ಸಂರಕ್ಷಣಾ ಅಭಿಯಾನ” ದ ಪೋಸ್ಟರ್ ಅನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅವರು ಇಂದು ಬಿಡುಗಡೆಗೊಳಿಸಿದರು. ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಪೊಲೀಸ್ ಆಯುಕ್ತರು, ಎಲ್ ನಿನೋ (El Niño) ಪರಿಣಾಮದಿಂದ ಈ ವರ್ಷ ದೇಶದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರೂ ನೀರಿನ ಮಹತ್ವವನ್ನು ಅರಿತು ಅದನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು…

Read More

ಕಾಸರಗೋಡಿನಲ್ಲಿ ರಾಜ್ಯಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ; ಪತ್ರಿಕಾ ಸಾಧಕರಿಗೆ ಗೌರವ ಪ್ರಶಸ್ತಿ

ಕಾಸರಗೋಡು, ಜು. 2: ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘದ 41ನೇ ವರ್ಷಾಚರಣೆ ಹಾಗೂ ರಾಜ್ಯಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸಮಾರಂಭ ನಡೆಯಿತು. ಲೇಖಕ ಹಾಗೂ ಪತ್ರಿಕಾ ಅಂಕಣಕಾರ ವಿಷ್ಣು ಕೆ. ಶ್ಯಾನುಭೋಗ್ ಕೂಡ್ಲು ಅಧ್ಯಕ್ಷತೆ ವಹಿಸಿದ್ದರು. ಗಡಿನಾಡಿನಲ್ಲಿ ಕನ್ನಡ ಪತ್ರಿಕೋದ್ಯಮದ ಇತಿಹಾಸ ಕುರಿತು ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಛಾಯಾಗ್ರಾಹಕ…

Read More
error: Content is protected !!