ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ಚತುರ್ಥ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 07-12-2025ನೇ ಅದಿತ್ಯವಾರದಂದು ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು. ಅಂದು ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ ಹಾಗೂ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಭಜನೆ ಹಾಗೂ ಹರಿನಾಮ…